ಎರಡನೇ ಮದುವೆಯಾಗಲು ನಿರಾಕರಿಸಿದ ವಿವಾಹಿತನಿಗೆ ಯುವತಿಯ ಮಾವಂದಿರು ಮಾಡಿದ್ದೇನು

Webdunia
ಮಂಗಳವಾರ, 6 ನವೆಂಬರ್ 2018 (08:46 IST)
ಮೈಸೂರು : ಯುವತಿಯೊಬ್ಬಳ ಜೊತೆ ಎರಡನೇ ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತನೊಬ್ಬನನ್ನು ಯುವತಿಯ ಸಂಬಂಧಿಕರು  ಅಪಹರಿಸಿ ಹಲ್ಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕೆ.ಆರ್ ಮೊಹಲ್ಲಾದ ನಿವಾಸಿ ಗೌಸ್ ಪೀರ್ ಎಂಬ ವಿವಾಹಿತನಿಗೆ ನೆರೆ ಮನೆಯ ನಿವಾಸಿಯಾಗಿದ್ದ ಯುವತಿಯನ್ನು ಮದುವೆಯಾಗುವಂತೆ ಆಕೆಯ ಮಾವಂದಿರು ಒತ್ತಾಯ ಮಾಡಿದ್ದಾರೆ. ಇದಕ್ಕೆ ಆತ ನಿರಾಕರಿಸಿದಾಗ ಆತನಿಗೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಗೌಸ್ ಪೀರ್  ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ಯುವತಿಯ ಮಾವಂದಿರನ್ನು ಕರೆಯಿಸಿ ವಾರ್ನಿಂಗ್ ಮಾಡಿದ್ದರು.

 

ಆದರೆ ಇಷ್ಟಕ್ಕೆ ಸುಮ್ಮನಾಗದ ಯುವತಿಯ ಮಾವಂದಿರು ಗೌಸ್ ಪೀರ್ ನನ್ನು ಅಪಹರಿಸಿ ತೋಟದ ಮನೆಯೊಂದರಲ್ಲಿ ಅರೆ ಬೆತ್ತಲೆಗೊಳಿಸಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ಕುರಿತು ಆತ ಪೊಲೀಸ್ ಠಾಣೆಯಲ್ಲಿ  ಯುವತಿಯ ಮಾವಂದಿರ ವಿರುದ್ಧ ದೂರು ದಾಖಲಿಸಿದ್ದಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

ಮುಂದಿನ ಸುದ್ದಿ
Show comments