Webdunia - Bharat's app for daily news and videos

Install App

ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳಿಗೆ ಡಿಸಿ ಮಾಡಿದ್ದೇನು?

Webdunia
ಬುಧವಾರ, 20 ಫೆಬ್ರವರಿ 2019 (16:15 IST)
ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಯೊಬ್ಬರು ಖಡಕ್ ತಾಕೀತು ಮಾಡಿದ ಘಟನೆ ನಡೆದಿದೆ.

ಮಾದರಿ ನೀತಿ‌ ಸಂಹಿತೆ ತರಬೇತಿ ಕಾರ್ಯಾಗಾರಕ್ಕೆ ಸಮಯಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗರಂ ಆದ ಡಿಸಿ ಅಭಿರಾಮ್ ಜಿ ಶಂಕರ್, ತರಬೇತಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಔಟ್ ಎಂದಿದ್ದಾರೆ.

ಯಾರಿಗೂ ಮಾಹಿತಿ ಕೊಟ್ಟಿಲ್ವ? ಯಾಕೆ ಇಷ್ಟು ತಡವಾಗಿ ಅಧಿಕಾರಿಗಳು ಬರುತ್ತಿದ್ದಾರೆ. ತಡವಾಗಿ ಬಂದವರನ್ನ ಒಳಗೆ ಬಿಡಬೇಡಿ‌. ಬಾಗಿಲು ಹಾಕಿ ಎಂದು ಡಿಸಿ ತಾಕೀತು ಮಾಡಿದರು. ಸೆನೆಟ್ ಭವನದಲ್ಲಿ ಆಯೋಜನೆ ಗೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಈ ಘಟನೆ ನಡೆದಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ತರಬೇತಿ ನೀಡಲು ಆಯೋಜನೆ ಮಾಡಿದ ಕಾರ್ಯಾಗಾರದಲ್ಲಿ ಮೊದಲ ದಿನದ  ಕಾರ್ಯಾಗಾರಕ್ಕೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಡಿಸಿ ಅಸಮಧಾನ ವ್ಯಕ್ತಪಡಿಸಿದರು.

ನನಗೆ ಮೊದಲ ದಿನದ ತರಬೇತಿಯಲ್ಲೆ ತುಂಬಾ ನೋವಾಗಿದೆ. ಮುಂದಿನ ದಿನಗಳಲ್ಲಿ ಈ  ರೀತಿ ಆಗಬಾರದು ಎಂದು
ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments