ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳಿಗೆ ಡಿಸಿ ಮಾಡಿದ್ದೇನು?

Webdunia
ಬುಧವಾರ, 20 ಫೆಬ್ರವರಿ 2019 (16:15 IST)
ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಯೊಬ್ಬರು ಖಡಕ್ ತಾಕೀತು ಮಾಡಿದ ಘಟನೆ ನಡೆದಿದೆ.

ಮಾದರಿ ನೀತಿ‌ ಸಂಹಿತೆ ತರಬೇತಿ ಕಾರ್ಯಾಗಾರಕ್ಕೆ ಸಮಯಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗರಂ ಆದ ಡಿಸಿ ಅಭಿರಾಮ್ ಜಿ ಶಂಕರ್, ತರಬೇತಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಔಟ್ ಎಂದಿದ್ದಾರೆ.

ಯಾರಿಗೂ ಮಾಹಿತಿ ಕೊಟ್ಟಿಲ್ವ? ಯಾಕೆ ಇಷ್ಟು ತಡವಾಗಿ ಅಧಿಕಾರಿಗಳು ಬರುತ್ತಿದ್ದಾರೆ. ತಡವಾಗಿ ಬಂದವರನ್ನ ಒಳಗೆ ಬಿಡಬೇಡಿ‌. ಬಾಗಿಲು ಹಾಕಿ ಎಂದು ಡಿಸಿ ತಾಕೀತು ಮಾಡಿದರು. ಸೆನೆಟ್ ಭವನದಲ್ಲಿ ಆಯೋಜನೆ ಗೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಈ ಘಟನೆ ನಡೆದಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ತರಬೇತಿ ನೀಡಲು ಆಯೋಜನೆ ಮಾಡಿದ ಕಾರ್ಯಾಗಾರದಲ್ಲಿ ಮೊದಲ ದಿನದ  ಕಾರ್ಯಾಗಾರಕ್ಕೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಡಿಸಿ ಅಸಮಧಾನ ವ್ಯಕ್ತಪಡಿಸಿದರು.

ನನಗೆ ಮೊದಲ ದಿನದ ತರಬೇತಿಯಲ್ಲೆ ತುಂಬಾ ನೋವಾಗಿದೆ. ಮುಂದಿನ ದಿನಗಳಲ್ಲಿ ಈ  ರೀತಿ ಆಗಬಾರದು ಎಂದು
ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ ವಿಡಿಯೋ ವೈರಲ್, ಮಹತ್ವದ ಬೆಳವಣಿಗೆ

ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ

ಬಳ್ಳಾರಿ ಎಸ್‌ಪಿ ಪವನ್ ನಿಜ್ಜೂರ್ ಆತ್ಮಹತ್ಯೆ ವದಂತಿ, ಸ್ಪಷ್ಟನೆ ನೀಡಿದ ಸ್ನೇಹಿತ ಡಿಸಿಪಿ ಶ್ರೀಹರಿಬಾಬು

ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಜನವರಿ 8 ರಿಂದ ರಾಷ್ಟ್ರವ್ಯಾಪಿ "MNREGA ಬಚಾವೋ ಸಂಗ್ರಾಮ್" ಘೋಷಿಸಿದ ಕಾಂಗ್ರೆಸ್

ಮುಂದಿನ ಸುದ್ದಿ
Show comments