Webdunia - Bharat's app for daily news and videos

Install App

ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳಿಗೆ ಡಿಸಿ ಮಾಡಿದ್ದೇನು?

Webdunia
ಬುಧವಾರ, 20 ಫೆಬ್ರವರಿ 2019 (16:15 IST)
ಟೈಮ್ ಸೆನ್ಸ್ ಇಲ್ಲದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಯೊಬ್ಬರು ಖಡಕ್ ತಾಕೀತು ಮಾಡಿದ ಘಟನೆ ನಡೆದಿದೆ.

ಮಾದರಿ ನೀತಿ‌ ಸಂಹಿತೆ ತರಬೇತಿ ಕಾರ್ಯಾಗಾರಕ್ಕೆ ಸಮಯಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗರಂ ಆದ ಡಿಸಿ ಅಭಿರಾಮ್ ಜಿ ಶಂಕರ್, ತರಬೇತಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಔಟ್ ಎಂದಿದ್ದಾರೆ.

ಯಾರಿಗೂ ಮಾಹಿತಿ ಕೊಟ್ಟಿಲ್ವ? ಯಾಕೆ ಇಷ್ಟು ತಡವಾಗಿ ಅಧಿಕಾರಿಗಳು ಬರುತ್ತಿದ್ದಾರೆ. ತಡವಾಗಿ ಬಂದವರನ್ನ ಒಳಗೆ ಬಿಡಬೇಡಿ‌. ಬಾಗಿಲು ಹಾಕಿ ಎಂದು ಡಿಸಿ ತಾಕೀತು ಮಾಡಿದರು. ಸೆನೆಟ್ ಭವನದಲ್ಲಿ ಆಯೋಜನೆ ಗೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಈ ಘಟನೆ ನಡೆದಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ತರಬೇತಿ ನೀಡಲು ಆಯೋಜನೆ ಮಾಡಿದ ಕಾರ್ಯಾಗಾರದಲ್ಲಿ ಮೊದಲ ದಿನದ  ಕಾರ್ಯಾಗಾರಕ್ಕೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಡಿಸಿ ಅಸಮಧಾನ ವ್ಯಕ್ತಪಡಿಸಿದರು.

ನನಗೆ ಮೊದಲ ದಿನದ ತರಬೇತಿಯಲ್ಲೆ ತುಂಬಾ ನೋವಾಗಿದೆ. ಮುಂದಿನ ದಿನಗಳಲ್ಲಿ ಈ  ರೀತಿ ಆಗಬಾರದು ಎಂದು
ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments