Webdunia - Bharat's app for daily news and videos

Install App

ದೊಡ್ಡಕೆರೆಗೆ ಬಂದ ಡಿಸಿ ಮಾಡಿದ್ದೇನು?

Webdunia
ಬುಧವಾರ, 30 ಅಕ್ಟೋಬರ್ 2019 (15:23 IST)
ದೊಡ್ಡಕೆರೆ ಬಯಲಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಆ ಕೆಲಸ ಮಾಡಿದ್ದಾರೆ.

ಮಂಡ್ಯದ ನೆರೆ ಪೀಡಿತ ಹೊಸಹೊಳಲು ದೊಡ್ಡಕೆರೆ ಬಯಲಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿದ್ರು.
ಸಂತ್ರಸ್ತರಿಗೆ ಬೆಳೆ ಪರಿಹಾರ ಸೇರಿದಂತೆ ಪ್ರಾಕೃತಿಕ ವಿಕೋಪ ನಿಧಿಯ ಅಡಿಯಲ್ಲಿ ಪರಿಹಾರ ವಿತರಣೆ ಮಾಡಲಾಗುವುದು. ಹೀಗಂತ ಜಿಲ್ಲಾಧಿಕಾರಿ ವೆಂಕಟೇಶ್ ಭರವಸೆ ನೀಡಿದರು.

ಸಂತ್ರಸ್ತರ ನೋವಿಗೆ ಸ್ಪಂದಿಸಿ ಪರಿಹಾರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದೆ.

ಎನ್.ಡಿ.ಆರ್.ಎಫ್ ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆಬಿದ್ದು
ನಿಧನರಾದ ದಲಿತ ಮುಖಂಡ ಕುಮಾರ್ ಅವರ ತಾಯಿ ನರಸಮ್ಮ ಅವರಿಗೆ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದ್ರು.

ಈಗಾಗಲೇ ಬೆಳೆನಷ್ಟ ಮತ್ತು ಕೃಷಿ ಭೂಮಿಯು ಕೊರಕಲು ಬಿದ್ದು ಹಾಳಾಗಿರುವುದನ್ನು ಕೃಷಿ, ತೋಟಗಾರಿಕೆ
ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರೆ. ನಷ್ಟದ ಅಂದಾಜು ಮಾಡಿದ್ದಾರೆ ಎಂದು ಡಿಸಿ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments