Webdunia - Bharat's app for daily news and videos

Install App

ದೊಡ್ಡಕೆರೆಗೆ ಬಂದ ಡಿಸಿ ಮಾಡಿದ್ದೇನು?

Webdunia
ಬುಧವಾರ, 30 ಅಕ್ಟೋಬರ್ 2019 (15:23 IST)
ದೊಡ್ಡಕೆರೆ ಬಯಲಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಆ ಕೆಲಸ ಮಾಡಿದ್ದಾರೆ.

ಮಂಡ್ಯದ ನೆರೆ ಪೀಡಿತ ಹೊಸಹೊಳಲು ದೊಡ್ಡಕೆರೆ ಬಯಲಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿದ್ರು.
ಸಂತ್ರಸ್ತರಿಗೆ ಬೆಳೆ ಪರಿಹಾರ ಸೇರಿದಂತೆ ಪ್ರಾಕೃತಿಕ ವಿಕೋಪ ನಿಧಿಯ ಅಡಿಯಲ್ಲಿ ಪರಿಹಾರ ವಿತರಣೆ ಮಾಡಲಾಗುವುದು. ಹೀಗಂತ ಜಿಲ್ಲಾಧಿಕಾರಿ ವೆಂಕಟೇಶ್ ಭರವಸೆ ನೀಡಿದರು.

ಸಂತ್ರಸ್ತರ ನೋವಿಗೆ ಸ್ಪಂದಿಸಿ ಪರಿಹಾರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದೆ.

ಎನ್.ಡಿ.ಆರ್.ಎಫ್ ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆಬಿದ್ದು
ನಿಧನರಾದ ದಲಿತ ಮುಖಂಡ ಕುಮಾರ್ ಅವರ ತಾಯಿ ನರಸಮ್ಮ ಅವರಿಗೆ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದ್ರು.

ಈಗಾಗಲೇ ಬೆಳೆನಷ್ಟ ಮತ್ತು ಕೃಷಿ ಭೂಮಿಯು ಕೊರಕಲು ಬಿದ್ದು ಹಾಳಾಗಿರುವುದನ್ನು ಕೃಷಿ, ತೋಟಗಾರಿಕೆ
ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರೆ. ನಷ್ಟದ ಅಂದಾಜು ಮಾಡಿದ್ದಾರೆ ಎಂದು ಡಿಸಿ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments