Webdunia - Bharat's app for daily news and videos

Install App

ದೊಡ್ಡಕೆರೆಗೆ ಬಂದ ಡಿಸಿ ಮಾಡಿದ್ದೇನು?

Webdunia
ಬುಧವಾರ, 30 ಅಕ್ಟೋಬರ್ 2019 (15:23 IST)
ದೊಡ್ಡಕೆರೆ ಬಯಲಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಆ ಕೆಲಸ ಮಾಡಿದ್ದಾರೆ.

ಮಂಡ್ಯದ ನೆರೆ ಪೀಡಿತ ಹೊಸಹೊಳಲು ದೊಡ್ಡಕೆರೆ ಬಯಲಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿದ್ರು.
ಸಂತ್ರಸ್ತರಿಗೆ ಬೆಳೆ ಪರಿಹಾರ ಸೇರಿದಂತೆ ಪ್ರಾಕೃತಿಕ ವಿಕೋಪ ನಿಧಿಯ ಅಡಿಯಲ್ಲಿ ಪರಿಹಾರ ವಿತರಣೆ ಮಾಡಲಾಗುವುದು. ಹೀಗಂತ ಜಿಲ್ಲಾಧಿಕಾರಿ ವೆಂಕಟೇಶ್ ಭರವಸೆ ನೀಡಿದರು.

ಸಂತ್ರಸ್ತರ ನೋವಿಗೆ ಸ್ಪಂದಿಸಿ ಪರಿಹಾರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದೆ.

ಎನ್.ಡಿ.ಆರ್.ಎಫ್ ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆಬಿದ್ದು
ನಿಧನರಾದ ದಲಿತ ಮುಖಂಡ ಕುಮಾರ್ ಅವರ ತಾಯಿ ನರಸಮ್ಮ ಅವರಿಗೆ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದ್ರು.

ಈಗಾಗಲೇ ಬೆಳೆನಷ್ಟ ಮತ್ತು ಕೃಷಿ ಭೂಮಿಯು ಕೊರಕಲು ಬಿದ್ದು ಹಾಳಾಗಿರುವುದನ್ನು ಕೃಷಿ, ತೋಟಗಾರಿಕೆ
ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರೆ. ನಷ್ಟದ ಅಂದಾಜು ಮಾಡಿದ್ದಾರೆ ಎಂದು ಡಿಸಿ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments