ಕಚೇರಿಗೆ ದಿಢೀರ್ ಭೇಟಿ ನೀಡಿದ DC ಮಾಡಿದ್ದೇನು?

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:11 IST)
ಜಿಲ್ಲಾಧಿಕಾರಿಯೊಬ್ಬರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ರು. ಆಗ ಅಲ್ಲಿನ ಪರಿಸ್ಥಿತಿ ಕಂಡು ಖಡಕ್ ಆದೇಶ ನೀಡಿದ್ರು.

ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದಾವಣಗೆರೆ ತಾಲೂಕು ಕಚೇರಿಯಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.

ದಾವಣಗೆರೆ ತಾಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ, ಸಿಬ್ಬಂದಿಗೆ ಡಿಸಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.

ಅನಿರೀಕ್ಷಿತವಾಗಿ ದಾಣಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.

ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳ ನಿಮಿತ್ತ ತಾಲ್ಲೂಕು ಕಚೇರಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳು ಕಚೇರಿಯಲ್ಲಿ ಲಭ್ಯವಿಲ್ಲದಿದ್ದರೆ ಅವರ ಕೆಲಸ ಕಾರ್ಯಗಳು ಆಗುವುದಾದರೂ ಹೇಗೆ? ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಇಂತಹ ಪ್ರಕರಣಗಳು ಕಂಡುಬಂದರೆ ಮುಂದಿನ ದಿನಗಳಲ್ಲಿ ಅಂತಹ ನೌಕರರ ವಿರುದ್ಧ ಕಾನೂನು ರೀತಿಯ ಶಿಸ್ತಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ಸಂಬಳ ತಡೆ ಹಿಡಿಯಲಾಗವುದು ಎಂದು ಎಚ್ಚರಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments