Webdunia - Bharat's app for daily news and videos

Install App

ಲಾಕ್ ಡೌನ್ ವಿಸ್ತರಣೆ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?

Webdunia
ಶುಕ್ರವಾರ, 17 ಜುಲೈ 2020 (12:14 IST)
ಬೆಂಗಳೂರು : ಲಾಕ್ ಡೌನ್ ಬಗ್ಗೆ ಪರವಿರೋಧ ಚರ್ಚೆಗಳು ನಡೆಯುತ್ತಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಇದೀಗ  ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್,  ಲಾಕ್ ಡೌನ್ ವಿಸ್ತರಣೆ ಇಲ್ಲ. ಸಿಎಂ ಕೆಲವು ಸಲಹೆ ಸೂಚನೆಗಳನ್ನು ನೀಡ್ತಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡೌನ್ ಬೇಕು..! ಬೇಡ..! ಎಂದು ಲಾಕ್ ಡೌನ್ ಬಗ್ಗೆ ಪರ ವಿರೋಧ ಅಭಿಪ್ರಾಯ ಕೇಳಿಬರುತ್ತಿದೆ. ಲಾಕ್ ಡೌನ್ ಬಗ್ಗೆ ಸಿಎಂಗೆ ಚಿಂತನೆ ಇಲ್ಲ. ಡಿಸಿಎಂಗೂ ಲಾಕ್ ಡೌನ್ ವಿಸ್ತರಣೆ ಬೇಡ. ಆದರೆ ಬಿಬಿಎಂಪಿ ಮಾತ್ರ ಲಾಕ್ ಡೌನ್ ಪರವಾಗಿದ್ದಾರೆ. ಲಾಕ್ ಡೌನ್ ಬೇಕು ಎಂದು ಮೇಯರ್ ಹೇಳುತ್ತಿದ್ದಾರೆ. ಬೆಂಗಳೂರನ್ನು 14 ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ ಸಿಎಂ ಏನು ಹೇಳ್ತಾರೊ ಅದೇ ಫೈನಲ್ ಎನ್ನಲಾಗಿದೆ.    

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments