ಲಾಕ್ ಡೌನ್ ವಿಸ್ತರಣೆ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?

Webdunia
ಶುಕ್ರವಾರ, 17 ಜುಲೈ 2020 (12:14 IST)
ಬೆಂಗಳೂರು : ಲಾಕ್ ಡೌನ್ ಬಗ್ಗೆ ಪರವಿರೋಧ ಚರ್ಚೆಗಳು ನಡೆಯುತ್ತಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಇದೀಗ  ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್,  ಲಾಕ್ ಡೌನ್ ವಿಸ್ತರಣೆ ಇಲ್ಲ. ಸಿಎಂ ಕೆಲವು ಸಲಹೆ ಸೂಚನೆಗಳನ್ನು ನೀಡ್ತಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡೌನ್ ಬೇಕು..! ಬೇಡ..! ಎಂದು ಲಾಕ್ ಡೌನ್ ಬಗ್ಗೆ ಪರ ವಿರೋಧ ಅಭಿಪ್ರಾಯ ಕೇಳಿಬರುತ್ತಿದೆ. ಲಾಕ್ ಡೌನ್ ಬಗ್ಗೆ ಸಿಎಂಗೆ ಚಿಂತನೆ ಇಲ್ಲ. ಡಿಸಿಎಂಗೂ ಲಾಕ್ ಡೌನ್ ವಿಸ್ತರಣೆ ಬೇಡ. ಆದರೆ ಬಿಬಿಎಂಪಿ ಮಾತ್ರ ಲಾಕ್ ಡೌನ್ ಪರವಾಗಿದ್ದಾರೆ. ಲಾಕ್ ಡೌನ್ ಬೇಕು ಎಂದು ಮೇಯರ್ ಹೇಳುತ್ತಿದ್ದಾರೆ. ಬೆಂಗಳೂರನ್ನು 14 ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ ಸಿಎಂ ಏನು ಹೇಳ್ತಾರೊ ಅದೇ ಫೈನಲ್ ಎನ್ನಲಾಗಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments