Webdunia - Bharat's app for daily news and videos

Install App

ಬಸ್ ಬೇ ಕಾರಿಡಾರಲ್ಲಿ ಡಿಸಿಎಂ ಮಾಡಿದ್ದೇನು?

Webdunia
ಬುಧವಾರ, 2 ಅಕ್ಟೋಬರ್ 2019 (19:46 IST)
ಬಸ್ ಬೇ ಕಾರಿಡಾರ್ ನ್ನು ಉಪಮುಖ್ಯಮಂತ್ರಿ ವೀಕ್ಷಣೆ ಮಾಡಿದ್ದಾರೆ.

ಡಿಸಿಎಂರಿಂದ ಬಸ್ ಬೇ ಕಾರಿಡಾರ್  ವೀಕ್ಷಣೆ ಮಾಡಲಾಗಿದೆ. ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ವೀಕ್ಷಣೆ ಮಾಡಿದ್ರು.
ಬೆಳ್ಳಂಬೆಳಗ್ಗೆ ಬಿಎಂಟಿಸಿಯ ವೋಲ್ವೋದಲ್ಲಿ ಡಿಸಿಎಂ ಪ್ರಯಾಣ ಬೆಳೆಸಿದ್ರು. ಜಯಮಹಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಬಸ್ ಕಾರಿಡಾರ್ ವೀಕ್ಷಣೆ ಮಾಡಿದ್ರು.

ಡಿಸಿಎಂ ಗೆ ಸಾಥ್ ನೀಡಿದ್ದರು ಬಿಎಂಟಿಸಿ ಎಂಡಿ ಸಿ‌. ಶಿಖಾ ಹಾಗೂ ಹಿರಿಯ ಅಧಿಕಾರಿಗಳು.

ಟಿನ್ ಪ್ಯಾಕ್ಟರಿಯಿಂದ ಬಸ್ ಸ್ಟಾಪ್ ವೀಕ್ಷಣೆ ಮಾಡಿದ್ರು ಡಿಸಿಎಂ ಲಕ್ಷ್ಮಣ್ ಸವದಿ. ಬಸ್ ನಲ್ಲೆ ಕುಳಿತು ಬಸ್ ನಿಲ್ದಾಣಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿದ್ರು ಸಾರಿಗೆ ಸಚಿವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments