Webdunia - Bharat's app for daily news and videos

Install App

ಬಸ್ ಬೇ ಕಾರಿಡಾರಲ್ಲಿ ಡಿಸಿಎಂ ಮಾಡಿದ್ದೇನು?

Webdunia
ಬುಧವಾರ, 2 ಅಕ್ಟೋಬರ್ 2019 (19:46 IST)
ಬಸ್ ಬೇ ಕಾರಿಡಾರ್ ನ್ನು ಉಪಮುಖ್ಯಮಂತ್ರಿ ವೀಕ್ಷಣೆ ಮಾಡಿದ್ದಾರೆ.

ಡಿಸಿಎಂರಿಂದ ಬಸ್ ಬೇ ಕಾರಿಡಾರ್  ವೀಕ್ಷಣೆ ಮಾಡಲಾಗಿದೆ. ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ವೀಕ್ಷಣೆ ಮಾಡಿದ್ರು.
ಬೆಳ್ಳಂಬೆಳಗ್ಗೆ ಬಿಎಂಟಿಸಿಯ ವೋಲ್ವೋದಲ್ಲಿ ಡಿಸಿಎಂ ಪ್ರಯಾಣ ಬೆಳೆಸಿದ್ರು. ಜಯಮಹಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಬಸ್ ಕಾರಿಡಾರ್ ವೀಕ್ಷಣೆ ಮಾಡಿದ್ರು.

ಡಿಸಿಎಂ ಗೆ ಸಾಥ್ ನೀಡಿದ್ದರು ಬಿಎಂಟಿಸಿ ಎಂಡಿ ಸಿ‌. ಶಿಖಾ ಹಾಗೂ ಹಿರಿಯ ಅಧಿಕಾರಿಗಳು.

ಟಿನ್ ಪ್ಯಾಕ್ಟರಿಯಿಂದ ಬಸ್ ಸ್ಟಾಪ್ ವೀಕ್ಷಣೆ ಮಾಡಿದ್ರು ಡಿಸಿಎಂ ಲಕ್ಷ್ಮಣ್ ಸವದಿ. ಬಸ್ ನಲ್ಲೆ ಕುಳಿತು ಬಸ್ ನಿಲ್ದಾಣಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿದ್ರು ಸಾರಿಗೆ ಸಚಿವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments