Webdunia - Bharat's app for daily news and videos

Install App

ಕಲಬುರಗಿಯಲ್ಲಿ ಡಿಸಿಎಂ ಮಾಡಿದ್ದೇನು?

Webdunia
ಶುಕ್ರವಾರ, 17 ಮೇ 2019 (16:42 IST)
ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೈ ಪಡೆ ವಿವಿಧ ಸಮುದಾಯಗಳ ಮೊರೆ ಹೋಗಿದೆ.

ಕಲಬುರ್ಗಿಯ ಗ್ರ್ಯಾಂಡ್ ಹೋಟೆಲ್ ನಲ್ಲಿ ಸವಿತಾ ಸಮಾಜದ ಸಭೆ ನಡೆಸಲಾಯಿತು. ಸವಿತಾ ಸಮಾಜದ ಮುಖಂಡರ ಜೊತೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ರು.

ಡಿಸಿಎಂ ಜಿ.ಪರಮೇಶ್ವರ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಉಪಸ್ಥಿತಿ ಇದ್ರು.
ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ರಣತಂತ್ರದ ಭಾಗವಾಗಿ ಈ ಸಭೆಯನ್ನು ಕೈ ಪಡೆ ನಡೆಸಿತು.

ತಮ್ಮ ಅಹವಾಲುಗಳನ್ನು ಹೇಳೋದಾಗಿ ತಿಳಿಸಿದ್ದರಿಂದ ಸವಿತಾ ಸಮಾಜದ ಸಭೆ ಮಾಡುತ್ತಿದ್ದೇವೆ. ಈ ವೇಳೆ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆಯೂ ಮನವಿ ಮಾಡಲಾಗುವುದು ಅಂತ ಡಿಸಿಎಂ ಪರಮೇಶ್ವರ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments