ರಾಯಚೂರಿನಲ್ಲಿ ಏರ್ ಪೋರ್ಟ್ ಸ್ಥಾಪನೆ ಬೇಡಿಕೆ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದೇನು?

Webdunia
ಗುರುವಾರ, 17 ಸೆಪ್ಟಂಬರ್ 2020 (11:59 IST)
ರಾಯಚೂರು : ರಾಯಚೂರಿನಲ್ಲಿ ಏರ್ ಪೋರ್ಟ್ ಸ್ಥಾಪನೆ ಬೇಡಿಕೆ ವಿಚಾರ ಈ ಬಗ್ಗೆ ವಿವರವಾದ ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಸಿದ್ಧಗೊಂಡ ಬಳಿಕ ಸಂಪುಟದ ಒಪ್ಪಿಗೆ ಪಡೆದು ಕ್ರಮ ಕೈಗೊಳ್ಳುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಯಿಂದ ಶಿಕ್ಷಣಕ್ಕೆ ಒತ್ತು ಸಿಗುತ್ತೆ. ಈಗಾಗಲೇ ಕೇಂದ್ರ ಸರ್ಕಾರ IIIT ನೀಡಿದೆ. ಏಮ್ಸ್ ಸಂಸ್ಥೆ ರಾಯಚೂರು ಜಿಲ್ಲೆಯಲ್ಲೇ ಸ್ಥಾಪಿಸಲು ಯತ್ನ ನಡೆಸಲಾಗಿದೆ. ರಾಯಚೂರು ನಗರದ ಅಭಿವೃದ್ಧಿಗೆ 100 ಕೋಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments