Webdunia - Bharat's app for daily news and videos

Install App

ಕಾರ್ಯಾಧ್ಯಕ್ಷರ ಹುದ್ದೆ ಸೃಷ್ಟಿಸುವ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಶುಕ್ರವಾರ, 17 ಜನವರಿ 2020 (11:00 IST)
ಬೆಂಗಳೂರು : ಕಾರ್ಯಾಧ್ಯಕ್ಷರ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಹಾಕಿದ ಷರತ್ತಿಗೆ ಡಿಕೆಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.



ಹಾಲಿ ಕಾರ್ಯಾಧ್ಯಕ್ಷರ ಹುದ್ದೆ ಮುಂದುವರಿಯಲಿ ಆದರೆ ಹೊಸದಾಗಿ ಕಾರ್ಯಾಧ್ಯಕ್ಷರ ಹುದ್ದೆ ಸೃಷ್ಟಿಸುವುದು ಬೇಡ. ಇದರಿಂದ ಅನಗತ್ಯ ಗೊಂದಲವಾಗಲಿದೆ. ನಾನು ಎಲ್ಲಾ ಜಾತಿ   ಮುಖಂಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳವೆ. ಪಕ್ಷವನ್ನು ಕಟ್ಟಲು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುತ್ತೇನೆ. ಯಾವುದೇ ಕಾರಣಕ್ಕೂ ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿ ಬೇಡ ಎಂದು ಡಿಕೆಶಿ ಹೈಕಮಾಂಡ್ ಎದುರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.


ಅಲ್ಲದೇ ಸಂಪೂರ್ಣ ಸ್ವಾತಂತ್ರ್ಯ ನೀಡಿ ಯಾವುದೇ ಹುದ್ದೆ ಸೃಷ್ಟಿಸದೆ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾದರೆ ನೀಡಿ ಇಲ್ಲದಿದ್ರೆ ಈಗ ಇರುವಂತೆ ಇರುತ್ತೇನೆ ಎಂದು ಡಿಕೆಶಿ ಅಸಮಾಧಾನ ಹೊರಹಾಕಿದ್ದು, ಇದೀಗ ಅವರ ಮನವೊಲಿಸಲು ಕೆಸಿ ವೇಣುಗೋಪಾಲ್, ಅಹ್ಮದ್ ಪಟೇಲ್ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments