Webdunia - Bharat's app for daily news and videos

Install App

ಮಹಾನಾಯಕನ ಹೆಸರನ್ನು ಜಾರಕಿಹೊಳಿ ಪ್ರಸ್ತಾಪಿಸಿದ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಭಾನುವಾರ, 28 ಮಾರ್ಚ್ 2021 (12:46 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹಾನಾಯಕನ ಹೆಸರನ್ನು ರಮೇಶ್ ಪ್ರಸ್ತಾಪಿಸಿದ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಪ್ರತಿಕ್ರಿಯಿಸಿದ್ದಾರೆ.

ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ಲಿ. ಯುವತಿ ಪೋಷಕರಾದ್ರು ಹೇಳಲಿ, ಯಾರಾದ್ರೂ ಹೇಳಲಿ. ಎಸ್ ಐಟಿ ಇದೆ, ತನಿಖೆಯಾಗಲಿ ಬಿಡಿ. ಕಾನೂನು ಇದೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ. ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ ವಿಚಾರ ಅವರ ಸಂಸ್ಕೃತಿ ಅವರು ಮಾತಾಡ್ತಾರೆ ಎಂದು ಹೇಳಿದ್ದಾರೆ.

ಕನಕಪುರದಲ್ಲಿ ಸ್ಪರ್ಧಿಸುವ ಬಗ್ಗೆ ರಮೇಶ್ ಹೇಳಿಕೆ ವಿಚಾರ ಒಳ್ಳೆಯದಾಗಲಿ. ಬಹಳ ಸಂತೋಷದಿಂದ ಸ್ವೀಕರಿಸುತ್ತೇನೆ. ಆ ಯುವತಿ ನನ್ನ ಬಳಿ ಬಂದಿಲ್ಲ. ನನ್ನನ್ನು ಭೇಟಿಯಾಗಿಲ್ಲ. ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾಳೆ ಅಷ್ಟೇ. ಮಾಧ್ಯಮಗಳ ಮೂಲಕ ಯುವತಿ ಸಹಾಯ ಕೇಳಿದ್ದಾಳಷ್ಟೇ ನನಗೂ, ಈ ಸಿಡಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಪ್ರಜ್ವಲ್ ರೇವಣ್ಣಗೆ ಎಷ್ಟು ವರ್ಷ ಶಿಕ್ಷೆ, ನ್ಯಾಯಾಧೀಶರು ದೋಷಿಗೆ ಏನು ಕೇಳ್ತಾರೆ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments