Webdunia - Bharat's app for daily news and videos

Install App

ಸಿಡಿಯಲ್ಲಿದ್ದ ಯುವತಿ ಭೇಟಿಗೆ ಯತ್ನಿಸಿದ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಶನಿವಾರ, 27 ಮಾರ್ಚ್ 2021 (12:59 IST)
ಬೆಂಗಳೂರು : ಸಿಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು. ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಷ್ಟ ಎಂದು ಬಂದವರಿಗೆ ನಾನು ಸಹಾಯ ಮಾಡುತ್ತೇನೆ, ಡಿಕೆಶಿ ಭೇಟಿಗೆ ಪ್ರಯತ್ನಿಸಿದ್ದೆ ಎಂದು ಯುವತಿ ಹೇಳಿದ್ದಾರೆ. ನೊಂದವರು ಪ್ರಾಮಾಣಿಕರಿದ್ದರೆ ನಾವು ಸಹಾಯ ಮಾಡುತ್ತೇವೆ. ನಮ್ಮ ಕಚೇರಿಗೆ ದಿನಕ್ಕೆ ಕಷ್ಟ ಎಂದು ಹೇಳಿಕೊಂಡು ಬೇಕಾದಷ್ಟು ಜನರು ಬರುತ್ತಾರೆ. ಹಾಗೇ ಅವ್ರೂ ಬಂದಿರಬಹುದು ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಐವರು ನಾಯಕರನ್ನು ಸೆಳೆಯುವುದಾಗಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಮಾಹಿತಿ ತಿಳಿಯಲು ನಾವು ಟ್ರ್ಯಾಕ್ ಹಾಕಿದ್ದು ನಿಜ. ಇದನ್ನು ನಾನು ಸದನದಲ್ಲೇ ಹೇಳಿದ್ದೇನೆ. ಆದರೆ ಇದು ವೈಯಕ್ತಿಕ ವಿಚಾರ , ಅದು ನನಗೆ ಅವಶ್ಯಕತೆ ಇಲ್ಲ. ನರೇಶ್ ನನಗೆ ಬೇಕಾದ ಹುಡುಗ, ನಾನು ಭೇಟಿಯಾಗಿದ್ದೇನೆ. ನಾನು ಕೆಲವು ವಿಚಾರ ತಿಳಿಸಿದ್ದೇನೆ. ಅವನಿಂದ ಪಡೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments