Webdunia - Bharat's app for daily news and videos

Install App

ಶ್ರೀರಾಮನ ಕುರಿತ ಭಗವಾನ್ ಹೇಳಿಕೆಗೆ ಡಾ.ವಿರೇಂದ್ರ ಹೆಗ್ಗಡೆ ಹೇಳಿದ್ದೇನು?

Webdunia
ಬುಧವಾರ, 2 ಜನವರಿ 2019 (14:13 IST)
ಶ್ರೀರಾಮನ ಕುರಿತು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ತೀಕ್ಷ್ಣ ಮಾತಿನಲ್ಲಿ ಕುಟುಕಿದ್ದಾರೆ.

ಪ್ರೊ. ಭಗವಾನ್ ರಾಮನನ್ನ ನಿಂದಿಸಿ ನಿಂದಾಸ್ತುತಿ ಮಾಡಿದ್ದಾರೆ. ರಾಮನನ್ನ ನಿಂದಿಸಿ ಬೇಗ ಮೋಕ್ಷ ಪಡೆಯಲು ನಿರ್ಧರಿಸಿದ್ದಾರೇನೋ..? ಎಂದಿದ್ದಾರೆ.

ಜಯ ವಿಜಯರು ಶತ್ರುತ್ವದಿಂದ ಮೂರು ಜನ್ಮದಲ್ಲಿ ಮೋಕ್ಷಪಡೆದು ಭಗವಂತನ ಸಾನಿಧ್ಯ ಸೇರಿದ್ದರು. ಭಗವಾನರು ಮೂರೇ ಜನ್ಮದಲ್ಲಿ ಮೋಕ್ಷ ಪಡೆಯುವ ಆಸೆಯಲ್ಲಿ ಇರಬಹುದೇನೋ..? ಎಂದಿದ್ದಾರೆ.

ನಾವು ಮಾತ್ರ ಶ್ರೀರಾಮನನ್ನ ಜಪಿಸಿ ಏಳು ಜನ್ಮದಲ್ಲಿ ಹಾಗೇ ಇರುತ್ತೇವೆ ಎಂದು ಧರ್ಮಸ್ಥಳದಲ್ಲಿ ಡಾ. ವಿರೇಂದ್ರ ಹೆಗ್ಗಡೆ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments