Select Your Language

Notifications

webdunia
webdunia
webdunia
webdunia

ಜೆಡಿಎಸ್ ತೊರೆವ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಜೆಡಿಎಸ್ ತೊರೆವ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದೇನು?
ಮೈಸೂರು , ಭಾನುವಾರ, 1 ಮಾರ್ಚ್ 2020 (12:12 IST)
ಮೈಸೂರು : ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಜಿ.ಟಿ.ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

 

ಇದೀಗ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಸಾಕಷ್ಟು ಮಂದಿ ಕೇಳುತ್ತಿದ್ದಾರೆ. ನಾನು ಯಾರಿಗೂ ಏನನ್ನು ಹೇಳಿಲ್ಲ ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಜಿ.ಟಿ.ದೇವೇಗೌಡರ ವಿರುದ್ಧ ಕಿಡಿಕಾರಿದ ಹೆಚ್.ಡಿ.ದೇವೇಗೌಡರು