ಜೆಡಿಎಸ್ ತೊರೆವ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದೇನು?

Webdunia
ಭಾನುವಾರ, 1 ಮಾರ್ಚ್ 2020 (12:12 IST)
ಮೈಸೂರು : ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಜಿ.ಟಿ.ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

 

ಇದೀಗ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಸಾಕಷ್ಟು ಮಂದಿ ಕೇಳುತ್ತಿದ್ದಾರೆ. ನಾನು ಯಾರಿಗೂ ಏನನ್ನು ಹೇಳಿಲ್ಲ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments