Webdunia - Bharat's app for daily news and videos

Install App

ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕೆ ಹೇಳಿಕೆಗೆ ಜಿ.ಟಿ.ದೇವೇಗೌಡ ಹೇಳಿದ್ದೇನು?

Webdunia
ಶುಕ್ರವಾರ, 11 ಡಿಸೆಂಬರ್ 2020 (12:58 IST)
ಬೆಂಗಳೂರು : ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ ಕಾಂಗ್ರೆಸ್ ಜೊತೆ ಕೈಜೋಡಿಸುವಾಗ ನಮ್ಮ ಯಾವ ಶಾಸಕರ ಅಭಿಪ್ರಾಯವನ್ನು ಪಕ್ಷ ಕೇಳಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ದೇವೇಗೌಡ, ಕುಮಾರಸ್ವಾಮಿ ಸೇರಿ ತೀರ್ಮಾನಿಸಿದ್ದರು. ಜೆಡಿಎಸ್, ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕುಮಾರಸ್ವಾಮಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಸರ್ಕಾರ ಮಾಡಿ ಹೆಚ್.ಡಿ.ಕುಮಾರಸ್ವಾಮಿ ಹೆಸರು ಕೆಟ್ಟಿತ್ತು ಎಂದು ನನಗನಿಸಲ್ಲ. ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆ ಕೆಲಸವೇ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಗೆ ಕೆಡುತ್ತೆ? ಏನನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments