Webdunia - Bharat's app for daily news and videos

Install App

ಪರಮೇಶ್ವರ್ ಮೇಲಿನ ಐಟಿ ದಾಳಿ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು?

Webdunia
ಸೋಮವಾರ, 14 ಅಕ್ಟೋಬರ್ 2019 (11:58 IST)
ಮೈಸೂರು : ಮಾಜಿ ಡಿಸಿಎಂ ಪರಮೇಶ್ವರ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅಂದರೆ ಅದು ಅಂಬೇಡ್ಕರ್ ಗೆ ಮಾಡಿದ ಅಪಮಾನ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಪರಮೇಶ್ವರ್ ಅವರೇ ನಮ್ಮ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳಿದ್ದಾರೆ. ಆದರೆ ಕೆಲವರು ಇದು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ. ಎಲ್ಲದಕ್ಕೂ ರಾಜಕೀಯ ಬೆರೆಸುವುದು ತಪ್ಪು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಎಲ್ಲವನ್ನು ವಿರೋಧಿಸಬಾರದು. ಅನುಭವವಿರುವ ನೀವು ಹೀಗೆ ಮಾಡಿದರೆ ನಿಮ್ಮದೊಡ್ಡ ವ್ಯಕ್ತಿತ್ವ ಏರಲ್ಲ, ಕುಗ್ಗುತ್ತೆ ಎಂದು ಹೇಳಿದ್ದಾರೆ.


 

ಕಾನೂನು ರೂಪಿಸುವ ರಾಜಕಾರಣಿಗಳೇ ಕಾನೂನಿಗೆ ಬೆಲೆ ಕೊಡದಿದ್ದರೆ ಹೇಗೆ? ತಪ್ಪು ಮಾಡಿಲ್ಲವೆಂದಾದರೆ ಕಾನೂನಿನಲ್ಲಿ ಯಾರಿಗೂ ಶಿಕ್ಷೆಯಾಗಲ್ಲ, ಹೀಗಾಗಿ ಐಟಿ ದಾಳಿಗಳನ್ನರಾಜಕೀಯ ಮಿಶ್ರಣ ಮಾಡೋದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments