Webdunia - Bharat's app for daily news and videos

Install App

ಮನೆ ಹೊರಗೆ ಮಲಗಿದ್ದ ಪತ್ನಿಗೆ ಆತ ಮದ್ಯರಾತ್ರಿ ಮಾಡಿದ್ದೇನು? ಶಾಕಿಂಗ್

Webdunia
ಗುರುವಾರ, 16 ಮೇ 2019 (14:37 IST)
ಮನೆ ಹೊರಭಾಗದಲ್ಲಿ ಮಲಗಿದ್ದ ಪತ್ನಿಯ ಮೇಲೆ ಆತ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾನೆ.

ಚಿತ್ರದುರ್ಗ‌ ಜಿಲ್ಲೆ ಹೊಸದುರ್ಗ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಬೇವಿನಹಳ್ಳಿ ಗ್ರಾಮದಲ್ಲಿ ಪತ್ನಿ ಹತ್ಯೆಗೈದು ಪತಿ ಪರಾರಿಯಾಗಿದ್ದಾನೆ. ವೇಲ್ ನಿಂದ ಉಸಿರುಗಟ್ಟಿಸಿ ಶುಭಾ(27) ಹತ್ಯೆ ಮಾಡಿದ್ದಾನೆ. ಹೀಗಂತ ಪತಿ ಕರಿಯಪ್ಪ ವಿರುದ್ಧ ಶುಭಾ ಸಂಬಂಧಿಕರ ಆರೋಪವಾಗಿದೆ.

ಮನೆ ಹೊರಭಾಗದಲ್ಲಿ‌ ಮಲಗಿದ್ದಾಗ ಕೃತ್ಯ ನಡೆದಿದೆ. ಘಟನೆ ಬಳಿಕ ಪತಿ ಕರಿಯಪ್ಪ ನಾಪತ್ತೆಯಾಗಿದ್ದಾನೆ.

ಈ ವರೆಗೆ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments