Select Your Language

Notifications

webdunia
webdunia
webdunia
webdunia

ನ್ಯಾಯಕ್ಕಾಗಿ ಆತ ಎಂಥ ಕೆಲಸ ಮಾಡಿದಾ?

ನ್ಯಾಯಕ್ಕಾಗಿ ಆತ ಎಂಥ ಕೆಲಸ ಮಾಡಿದಾ?
ಕೋಲಾರ , ಸೋಮವಾರ, 6 ಮೇ 2019 (15:32 IST)
ನ್ಯಾಯ ಬೇಕೆಂದು ಹಲವು ಜನರು, ಸಂಘಟನೆಗಳು ವಿವಿಧ ರೀತಿಯ ಧರಣಿ, ಪ್ರತಿಭಟನೆ ನಡೆಸುತ್ತಲೇ ಇರುವುದು ಸಾಮಾನ್ಯ. ಆದರೆ ಈ ಆಸಾಮಿ ಮಾಡಿರುವ ಘಟನೆ ಗಮನ ಸೆಳೆದಿದೆ.

ವಿದ್ಯುತ್ ಕಂಬವೇರಿದ ಅಪರಿಚಿತ ವ್ಯಕ್ತಿ ತನಗೆ ನ್ಯಾಯ ಬೇಕೆಂದು ಆಗ್ರಹ ಮಾಡಿದ್ದಾನೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಾಂತರಾಜ ಸರ್ಕಲ್ ಬಳಿ ವಿದ್ಯುತ್ ಕಂಬವೇರಿದ ಅಪರಿಚಿತ ವ್ಯಕ್ತಿ ಕೆಲ ಕಾಲ ಆತಂಕ ಸೃಷ್ಟಿ ಮಾಡಿದ್ದನು.

ತನಗೆ ಹಾಗೂ ತನ್ನ ಕುಟುಂಬಕ್ಕಾಗಿರುವ ಅನ್ಯಾಯದಿಂದ ಬೇಸತ್ತು ಕಂಬವೇರಿ ಆತ್ಮಹತ್ಯೆ ಮಾಡಿಕೊಳ್ಳುವ ‌ಬೆದರಿಕೆ ಹಾಕಿದ್ದನು.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ಕಂಬವೇರಿರುವ ವ್ಯಕ್ತಿಯ ಮನವೊಲಿಸುವ ಯತ್ನ ಮಾಡಿದ್ರು. ಮಾಧ್ಯಮದವರು ಸ್ಥಳಕ್ಕೆ ಬರುವಂತೆ ಕಂಬ ಏರಿದ ವ್ಯಕ್ತಿ ಆಗ್ರಹ ಮಾಡಿದ ಘಟನೆ ನಡೆಯಿತು.



Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಫಲಿತಾಂಶ ನಂತ್ರ ಭಾರೀ ಬದಲಾವಣೆ ಆಗುತ್ತೆ ಎಂದ ಯಡಿಯೂರಪ್ಪ