ನ್ಯಾಯಕ್ಕಾಗಿ ಆತ ಎಂಥ ಕೆಲಸ ಮಾಡಿದಾ?

Webdunia
ಸೋಮವಾರ, 6 ಮೇ 2019 (15:32 IST)
ನ್ಯಾಯ ಬೇಕೆಂದು ಹಲವು ಜನರು, ಸಂಘಟನೆಗಳು ವಿವಿಧ ರೀತಿಯ ಧರಣಿ, ಪ್ರತಿಭಟನೆ ನಡೆಸುತ್ತಲೇ ಇರುವುದು ಸಾಮಾನ್ಯ. ಆದರೆ ಈ ಆಸಾಮಿ ಮಾಡಿರುವ ಘಟನೆ ಗಮನ ಸೆಳೆದಿದೆ.

ವಿದ್ಯುತ್ ಕಂಬವೇರಿದ ಅಪರಿಚಿತ ವ್ಯಕ್ತಿ ತನಗೆ ನ್ಯಾಯ ಬೇಕೆಂದು ಆಗ್ರಹ ಮಾಡಿದ್ದಾನೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಾಂತರಾಜ ಸರ್ಕಲ್ ಬಳಿ ವಿದ್ಯುತ್ ಕಂಬವೇರಿದ ಅಪರಿಚಿತ ವ್ಯಕ್ತಿ ಕೆಲ ಕಾಲ ಆತಂಕ ಸೃಷ್ಟಿ ಮಾಡಿದ್ದನು.

ತನಗೆ ಹಾಗೂ ತನ್ನ ಕುಟುಂಬಕ್ಕಾಗಿರುವ ಅನ್ಯಾಯದಿಂದ ಬೇಸತ್ತು ಕಂಬವೇರಿ ಆತ್ಮಹತ್ಯೆ ಮಾಡಿಕೊಳ್ಳುವ ‌ಬೆದರಿಕೆ ಹಾಕಿದ್ದನು.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ಕಂಬವೇರಿರುವ ವ್ಯಕ್ತಿಯ ಮನವೊಲಿಸುವ ಯತ್ನ ಮಾಡಿದ್ರು. ಮಾಧ್ಯಮದವರು ಸ್ಥಳಕ್ಕೆ ಬರುವಂತೆ ಕಂಬ ಏರಿದ ವ್ಯಕ್ತಿ ಆಗ್ರಹ ಮಾಡಿದ ಘಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments