Daily Horoscope

ಮದುವೆಯಾಗೋಕೆ ನೋ ಎಂದವಳಿಗೆ ಆತ ಮಾಡಿದ್ದೇನು? ಶಾಕಿಂಗ್

Webdunia
ಸೋಮವಾರ, 18 ನವೆಂಬರ್ 2019 (16:39 IST)
ಪ್ರೀತಿಸುತ್ತಿದ್ದ ಹುಡುಗಿ ಮದುವೆಯಾಗೋಕೆ ನೋ ಎಂದಿದ್ದಕ್ಕೆಯುವಕನೊಬ್ಬ ಮಾಡಬಾರದ ಹೀನ ಕೆಲಸ ಮಾಡಿದ್ದಾನೆ.

ಯುವತಿಯ ಮನೆಗೆ ನುಗ್ಗಿದ ಯುವಕ ತನ್ನನ್ನೇ ಮದುವೆಯಾಗುವಂತೆ ಒತ್ತಾಯ ಮಾಡಿದ್ದಾನೆ. ಸಮುದಾಯ ಬೇರೆಯಾಗಿರೋ ಕಾರಣ ಹುಡುಗಿ ಮೊದಲಿಗೆ ಪ್ರೀತಿ ಮಾಡಿದ್ದರೂ ಮ್ಯಾರೇಜ್ ಗೆ ನಿರಾಕರಿಸಿದ್ದಾಳೆ.

ನೋ ಎಂದ ಹುಡುಗಿಯನ್ನು ಥಳಿಸಿದ ಹುಡುಗ ಕೊನೆಗೆ ಆಕೆಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪೊಲೀಸರ ಬಳಿ ಶರಣಾಗಿದ್ದಾನೆ.

ಆರೋಪಿ ಶಕ್ತಿವೇಲ್ ಎಂಬಾತ ಯುವತಿ ಧನಲಕ್ಷ್ಮೀಯನ್ನು ಕತ್ತು ಸೀಳಿದ್ದಾನೆ. ತಮಿಳುನಾಡಿನ ಚಿದಂಬರಂನಲ್ಲಿ ಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments