Webdunia - Bharat's app for daily news and videos

Install App

ಮದ್ಯ ಸೇವಿಸಲು ಹಣ ಕೊಡದಕ್ಕೆ ಆತ ಮಾಡಿದ್ದೇನು?

Webdunia
ಭಾನುವಾರ, 3 ನವೆಂಬರ್ 2019 (15:40 IST)
ಮದ್ಯವ್ಯಸನಿಯೊಬ್ಬ ಸಾರಾಯಿ ಕುಡಿಯಲು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಮಾಡಬಾರದ ಕೆಲಸ ಮಾಡಿದ್ದಾನೆ.

ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎನ್ನೋ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ  ಹಳೇಹುಬ್ಬಳ್ಳಿಯ ಚನ್ನಪೇಟೆಯಲ್ಲಿ ನಡೆದಿದೆ. ಗಜಾನನ ಗುರುನಾಥ ಪವಾರ (45) ಆತ್ಮಹತ್ಯೆಗೆ ಶರಣಾದವನಾಗಿದ್ದಾನೆ.

ಈತ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಆದರೂ ಮದ್ಯ ಸೇವಿಸಲು ತಾಯಿಯ ಬಳಿ ಹಣ ಕೇಳಿದಾಗ ಕೊಡದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ‌ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments