Webdunia - Bharat's app for daily news and videos

Install App

ಲೇಡಿ ಕಂಡಕ್ಟರ್ ಗೆ ಆತ ಸದ್ದಿಲ್ಲದೇ ಮಾಡಿದ್ದೇನು?

Webdunia
ಸೋಮವಾರ, 5 ಆಗಸ್ಟ್ 2019 (18:13 IST)
ಲೇಡಿ ಕಂಡಕ್ಟರ್ ಒಬ್ಬರಿಗೆ ಮಾಡಬಾರದ ಕೆಲಸ ಮಾಡಿದವನಿಗೆ ಸಖತ್ ಶಿಕ್ಷೆ ಆಗಿದೆ.   

ಕೆ ಎಸ್ ಆರ್ ಟಿ ಸಿ ಬಸ್‌ ನ ಲೇಡಿ ಕಂಡಕ್ಟರ್ ನ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ತೆರಳಲು ಸಿದ್ಧವಾಗಿದ್ದ ಕೆಎಸ್ಆರ್ ಟಿಸಿ ಎಕ್ಸ್‌ಪ್ರೆಸ್‌ ಬಸ್ ನ ಲೇಡಿ ಕಂಡಕ್ಟರ್ ಬಸ್ ನಿಲ್ದಾಣದ ಕಚೇರಿಗೆ ಹೋಗಿ ಎಂಟ್ರಿ ಮಾಡಿಸಿಕೊಳ್ಳಲು ಹೋಗಿದ್ರು.

ಈ ಸಂದರ್ಭದಲ್ಲಿ ಬಸ್ ನಲ್ಲಿ ಇಟ್ಟಿದ್ದ ಬ್ಯಾಗ್ ಅನ್ನು ಗಮನಿಸಿದ ಖದೀಮನೊಬ್ಬ ಬ್ಯಾಗ್ ಕದ್ದು ಎಸ್ಕೇಪ್ ಆಗುವಾಗ ಲೇಡಿ ಕಂಡಕ್ಟರ್ ಗಮನಿಸಿ ಅವನನ್ನು ಹಿಂಬಾಲಿಸಿ ಹಿಡಿದಿದ್ದಾರೆ. ಆಗ ಹಿಗ್ಗಾಮುಗ್ಗಾ ಥಳಿಸಿ ಕಪಾಳ ಮೋಕ್ಷ ಮಾಡಿದ್ದಾರೆ. ಇನ್ನು ಬ್ಯಾಗ್ ನಲ್ಲಿ ಮೊಬೈಲ್ ಫೋನ್ ಸೇರಿದಂತೆ ಬೆಲೆ ಬಾಳುವ ವಸ್ತುಗಳಿದ್ದವು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments