Webdunia - Bharat's app for daily news and videos

Install App

ಗಂಡ-ಹೆಂಡತಿ ಮನೆಯಲ್ಲಿದ್ದಾಗ ಆತ ಮಾಡಿದ್ದೇನು?

Webdunia
ಶುಕ್ರವಾರ, 28 ಜೂನ್ 2019 (15:46 IST)
ದಂಪತಿ ಮನೆಯಲ್ಲಿ ಇರುವುದನ್ನು ಖಚಿತಪಡಿಸಿಕೊಂಡ ಆ ಖದೀಮ ಮಾಡಬಾರದ ಕೆಲಸ ಮಾಡಿ ಇದೀಗ ಕಂಬಿ ಎಣಿಸುವಂತಾಗಿದೆ.

ವೃದ್ಧ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದ ಅತ್ತಿಬೆಲೆ ಪೊಲೀಸರಿಂದ ಆರೋಪಿ ಬಂಧನವಾಗಿದೆ.

ತಮಿಳುನಾಡು ಮೂಲದ ಶ್ರೀನಿವಾಸನ್  (32)  ಬಂಧಿತ ಆರೋಪಿಯಾಗಿದ್ದಾನೆ.

ಜೂನ್ 21ನೇ ರಂದು ಬೆಂಗಳೂರಿನ ಅತ್ತಿಬೆಲೆ ಗೋಲ್ಡನ್ ಗೇಟ್ ಬಡಾವಣೆಯಲ್ಲಿ ಮನೆಯಲ್ಲಿ ವೃದ್ಧ ದಂಪತಿ ಇಬ್ಬರೇ ಇರುವುದನ್ನು ಗಮನಿಸಿದ್ದನು ಅರೋಪಿ.  

ಆ ವೃದ್ಧ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿಯಿದ್ದ ಒಡವೆ, ನಗದು, ಕಸಿದುಕೊಂಡು ಪರಾರಿಯಾಗಿದ್ದನು.
ಬಂಧಿತ ಆರೋಪಿ ವಿರುದ್ಧ ತಮಿಳುನಾಡಿನಲ್ಲಿ ಕೊಲೆ ದಾಖಲಾಗಿರುವುದು ಗೊತ್ತಾಗಿದೆ. ಬಂಧಿತ ಆರೋಪಿಯಿಂದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments