Webdunia - Bharat's app for daily news and videos

Install App

ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಮರ್ಥನೆ ನೀಡಿದ ಆರೋಗ್ಯ ಸಚಿವರು

Webdunia
ಗುರುವಾರ, 24 ಡಿಸೆಂಬರ್ 2020 (12:38 IST)
ಬೆಂಗಳೂರು : ನೈಟ್ ಕರ್ಪ್ಯೂ ಜಾರಿ ಕಾಟಚಾರಕ್ಕೆ ಮಾಡಿದ್ದು ಎಂಬ ಮಾತು ಕೇಳಿಬಂದ ಹಿನ್ನಲೆಯಲ್ಲಿ  ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಸಮರ್ಥನೆ ನೀಡಿದ್ದಾರೆ.

ಹೊಸ ವರ್ಷದ ವೇಳೆ 11ರ  ನಂತರ ಪಾರ್ಟಿ ಮಾಡ್ತಾರೆ. ಈ ಪಾರ್ಟಿ ಮಾಡೋರಿಗೆ ಕಡಿವಾಣ ಹಾಕಲು ಕರ್ಪ್ಯೂ ಜಾರಿ ಮಾಡಲಾಗಿದೆ. ರಾತ್ರಿ 8 ರಿಂದಲೇ ಕರ್ಪ್ಯೂಗೆ ಸಲಹೆ ಬಂದಿತ್ತು. ಆರ್ಥಿಕ ದೃಷ್ಟಿಯಿಂದ ರಾತ್ರಿ 11ರಿಂದ ಕರ್ಪ್ಯೂ ಜಾರಿ ಮಾಡಲಾಗಿದೆ. ವ್ಯಾಪಾರಿಗಳು 1ದಿನ ಅವಕಾಶ ಕೇಳಿದ್ರು, ಕರ್ಪ್ಯೂ ಸಿದ್ಧತೆಗೆ ಸಮಯ ಕೇಳಿದ್ರು. ಹಾಗಾಗಿ ನಿನ್ನೆ ಬದಲು ಇಂದಿನಿಂದ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments