Webdunia - Bharat's app for daily news and videos

Install App

ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಮರ್ಥನೆ ನೀಡಿದ ಆರೋಗ್ಯ ಸಚಿವರು

Webdunia
ಗುರುವಾರ, 24 ಡಿಸೆಂಬರ್ 2020 (12:38 IST)
ಬೆಂಗಳೂರು : ನೈಟ್ ಕರ್ಪ್ಯೂ ಜಾರಿ ಕಾಟಚಾರಕ್ಕೆ ಮಾಡಿದ್ದು ಎಂಬ ಮಾತು ಕೇಳಿಬಂದ ಹಿನ್ನಲೆಯಲ್ಲಿ  ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಸಮರ್ಥನೆ ನೀಡಿದ್ದಾರೆ.

ಹೊಸ ವರ್ಷದ ವೇಳೆ 11ರ  ನಂತರ ಪಾರ್ಟಿ ಮಾಡ್ತಾರೆ. ಈ ಪಾರ್ಟಿ ಮಾಡೋರಿಗೆ ಕಡಿವಾಣ ಹಾಕಲು ಕರ್ಪ್ಯೂ ಜಾರಿ ಮಾಡಲಾಗಿದೆ. ರಾತ್ರಿ 8 ರಿಂದಲೇ ಕರ್ಪ್ಯೂಗೆ ಸಲಹೆ ಬಂದಿತ್ತು. ಆರ್ಥಿಕ ದೃಷ್ಟಿಯಿಂದ ರಾತ್ರಿ 11ರಿಂದ ಕರ್ಪ್ಯೂ ಜಾರಿ ಮಾಡಲಾಗಿದೆ. ವ್ಯಾಪಾರಿಗಳು 1ದಿನ ಅವಕಾಶ ಕೇಳಿದ್ರು, ಕರ್ಪ್ಯೂ ಸಿದ್ಧತೆಗೆ ಸಮಯ ಕೇಳಿದ್ರು. ಹಾಗಾಗಿ ನಿನ್ನೆ ಬದಲು ಇಂದಿನಿಂದ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments