ನಾಳೆಯಿಂದ ಕಾಲೇಜುಗಳ ಆರಂಭದ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?

Webdunia
ಸೋಮವಾರ, 16 ನವೆಂಬರ್ 2020 (14:00 IST)
ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಕಾಲೇಜುಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆರಂಭಿಸುವುದಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಈ ಬಾರಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುತ್ತಿದೆ ಆದ್ರೆ ಪಠ್ಯ ಕ್ರಮ ಕಡಿತ ಮಾಡಲ್ಲ. ಈ ವರ್ಷದಲ್ಲಿ ಪರೀಕ್ಷೆಗಳು ತಡವಾಗಿ ನಡೆಸಲಾಗುವುದು, ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಉಚಿತವಾಗಿ ಮಾಡಲಾಗ್ತಿದೆ. ಕೊರೊನಾ ಲಕ್ಷಣವಿದ್ದರೆ ಎಷ್ಟು ಬಾರಿ ಬೇಕಿದ್ದರೂ ಪರೀಕ್ಷೆ ಉಚಿತವಾಗಿ ಮಾಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜು ಆರಂಭವಾದ ಬಳಿಕ ಸಮಸ್ಯೆಗಳು ಎದುರಾದರೆ ಸಮಸ್ಯೆ ಬಗೆಹರಿಸುವುದಕ್ಕೆ ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಲೇಜಿಗೆ ವಿದ್ಯಾರ್ಥಿಗಳು ಸ್ವ ಇಚ್ಚೆಯಿಂದ ಬರಬೇಕು. ಇದರ ಜತೆಗೆ ವಿದ್ಯಾರ್ಥಿಗಳು ಮುನ್ನೇಚ್ಚರಿಕೆ ವಹಿಸಬೇಕು. ಹಾಸ್ಟೆಲ್ ಗಳಲ್ಲಿಯೂ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments