Webdunia - Bharat's app for daily news and videos

Install App

ಹಿಂದುಪುರದಲ್ಲಿ ಹಿಂದುಗಳು ಮಾಡಿದ್ರು ಭಾರೀ ಒಳ್ಳೆ ಕೆಲಸ

Webdunia
ಭಾನುವಾರ, 7 ಜುಲೈ 2019 (18:15 IST)
ಹಿಂದುಪುರದಲ್ಲಿ ಹಿಂದುಗಳು ಮಾಡಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನೂರಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು. ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ವಿಶ್ವ ಹಿಂದು ಪರಿಷತ್ ಸಂಚಾಲಕ  ರುದ್ರೇಶ್ ಮತ್ತು ಕಾರ್ಯಕರ್ತರು ಪೊಲೀಸರ ಸಹಕಾರದೊಂದಿಗೆ  ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದ್ರು.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಳ್ಳಿಯಿಂದ  ಆಂಧ್ರದ ಹಿಂದುಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತಿದ್ದ 100 ಜಾನುವಾರುಗಳು, ಎಮ್ಮೆ ಮತ್ತು ಹಸುಗಳನ್ನು ರಕ್ಷಿಸಲಾಯಿತು.

ಸರಿಯಾದ ಮಾಹಿತಿ ನೀಡಲು ವಿಫಲವಾದ ಹಿನ್ನಲೆಯಲ್ಲಿ ಜಾನುವಾರುಗಳನ್ನು ಚಳ್ಳಕೆರೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ಜಾನುವಾರುಗಳನ್ನು ಗೋ ಶಾಲೆಗೆ ಒಪ್ಪಿಸಲಾಗಿದ್ದು, ಲಾರಿ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments