Webdunia - Bharat's app for daily news and videos

Install App

ಕೇಂದ್ರ ಬಜೆಟ್ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Webdunia
ಶನಿವಾರ, 1 ಫೆಬ್ರವರಿ 2020 (07:40 IST)
ಬೆಂಗಳೂರು : ಇಂದು ಕೇಂದ್ರ ಸರ್ಕಾರದ 2ನೇ ಬಜೆಟ್ ಮಂಡನೆಯಾಗಲಿದ್ದು, ಈ ಬಗ್ಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ದೇಶದ ಆರ್ಥಿಕತೆ ಬಹಳಷ್ಟು ನಿಧಾನಗತಿಯಲ್ಲಿ ಸಾಗುತ್ತಿದೆ. ವಿಶ್ವದ ಆವರೇಜ್ ಜೆಡಿಪಿ ಗ್ರೋತ್ ಶೇ.2ಕ್ಕಿಂತ ಹೆಚ್ಚಿಲ್ಲ. ಕಠಿಣ ಆರ್ಥಿಕ ಪರಿಸ್ಥಿತಿಯ ಹಿನ್ನಲೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೆಲ ಯೋಜನೆಗಳ ಮರು ಮಾರ್ಪಾಡು ಮಾಡಿ ದೇಶದಲ್ಲಿ ಅಸೆಟ್ ಕ್ರಿಯೇಟ್ ಮಾಡುವ ಕೆಲಸಕ್ಕೆ ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.


ಹಾಗೇ  ಯೂತ್ ಎನರ್ಜಿ ಭಾರತಕ್ಕೆ ಇದೆ. ಹೂಡಿಕೆಗೆ ಪೂರಕವಾದ ವಾತಾವರಣ ಭಾರತದಲ್ಲಿದೆ. ಆರ್ಥಿಕ ಹಿಂಜರಿತ ಮೀರಿ ಕೆಲಸ ಮಾಡೋ ಪ್ರಯತ್ನ ಮಾಡಲಾಗುತ್ತಿದೆ. ಅಭಿವೃದ್ಧಿ ಪೂರಕವಾದ ಒಂದು ಬಜೆಟ್ ಇರುತ್ತೆ. ಟ್ಯಾಕ್ಸ್ ನಲ್ಲಿ ಸರಳೀಕರಣ ಮಾಡುವ ವ್ಯವಸ್ಥೆ ಈ ಬಾರಿ ಕಾಣಬಹುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments