Webdunia - Bharat's app for daily news and videos

Install App

ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದೇನು?

Webdunia
ಗುರುವಾರ, 3 ಜನವರಿ 2019 (18:15 IST)
ಗೃಹ ಸಚಿವರಾದ ಮೇಲೆ ಎಂ.ಬಿ.ಪಾಟೀಲ್ ಸ್ವ ಜಿಲ್ಲೆಗೆ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಸೇರಿದಂತೆ ಹಲವು ಸಭೆಗಳಲ್ಲಿ ಪಾಲ್ಗೊಂಡು ಸೂಚನೆ ನೀಡಲಿದ್ದಾರೆ.

ಗೃಹ ಸಚಿವರಾದ ಮೇಲೆ ವಿಜಯಪುರ ಜಿಲ್ಲೆಗೆ ಆಗಮಿಸಿದ್ದೇನೆ. ಎಸ್ಪಿ ಆಫೀಸ್ ಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರದ ಬಿಎಲ್ ಡಿಇ ವೈದ್ಯಕೀಯ ಸಂಸ್ಥೆ ಆವರಣದಲ್ಲಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವುದಾಗಿ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments