Webdunia - Bharat's app for daily news and videos

Install App

ವಾಟಾಳ್ ನಡುರಸ್ತೆಯಲ್ಲಿ ಮಲಗಿ ಮಾಡಿದ್ದೇನು?

Webdunia
ಬುಧವಾರ, 29 ಮೇ 2019 (15:41 IST)
ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ ಭೂಮಿ ನೀಡುತ್ತಿರುವುದನ್ನು ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಮೈಸೂರಿನಲ್ಲಿ ವಾಟಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ರಸ್ತೆಯಲ್ಲಿ ಮಲಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ರೈಲ್ವೇ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗಿದೆ.

ಕನ್ನಡ ಚಳುವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.  ಸಚಿವ ಸಂಪುಟದಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಸಮ್ಮತಿ ನೀಡಿದ ಹಿನ್ನೆಲೆ ಆಕ್ರೋಶ ಹೊರಹಾಕಿದ್ದಾರೆ.

ರೈತರ ಭೂಮಿ ಕಸಿದು ರಿಯಲ್ ಎಸ್ಟೇಟ್ ಸಂಸ್ಥೆಗೆ ನೀಡುತ್ತಿದ್ದಾರೆ. ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಅವ್ಯವಹಾರ ನಡೆಸುತ್ತಿದೆ. 3660 ಕ್ಕೂ ಹೆಚ್ಚಿನ ಎಕರೆ ಭೂಮಿಯನ್ನು 1.45 ಲಕ್ಷಗಳಿಗೆ ನೀಡುವ ಮೂಲಕ ರಾಜ್ಯಕ್ಕೆ ಲಕ್ಷ ಕೋಟಿಗೆ ಹಣ ನಷ್ಟ ವಾಗಲಿದೆ ಎಂದು ಕಿಡಿಕಾರಿದ್ರು.

ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆಯ ಬೇಕು. ರೈತರ ಹಿತವನ್ನು ರಾಜ್ಯ ಸರ್ಕಾರ ಕಾಯಬೇಕು ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments