Select Your Language

Notifications

webdunia
webdunia
webdunia
webdunia

ಅಸಮಾಧಾನಗೊಂಡ ಶಾಸಕರ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ಅಸಮಾಧಾನಗೊಂಡ ಶಾಸಕರ ಬಗ್ಗೆ ಈಶ್ವರಪ್ಪ ಹೇಳಿದ್ದೇನು?
ಹುಬ್ಬಳ್ಳಿ , ಬುಧವಾರ, 21 ಆಗಸ್ಟ್ 2019 (12:00 IST)
ಹುಬ್ಬಳ್ಳಿ : ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಯಾಗಿದ್ದು, ಈ ಹಿನ್ನಲೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿಜೆಪಿಯ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ.




ಈ ಬಗ್ಗೆ ಮಾತನಾಡಿದ ನೂತನ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಸಚಿವ ಸ್ಥಾನ ಸಿಗದಿದ್ದದ್ದಕ್ಕೆ ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿರುವುದು ನಿಜ. ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು, ಅಸಮಾಧಾನ ಸಹಜ. ಶಾಸಕರ ಅಸಮಾಧಾನವನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.


ಅಲ್ಲದೇ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ ಕಾಂಗ್ರೆಸ್-ಜೆಡಿಎಸ್ ನ ಕೆಲವು ಶಾಸಕರು ಬೆಂಬಲ ನೀಡಿದ್ದಾರೆ. ಅವರಿಗೂ ಕೆಲವು ಸಚಿವ ಸ್ಥಾನ ಮೀಸಲಿಟ್ಟಿದ್ದೇವೆ ಎಂಬುದಾಗಿ ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೈತ್ರಿಸರ್ಕಾರ ಬೀಳಲು ಕಾರಣವಾದ ಪ್ರೇತಾತ್ಮಕ್ಕೆ ಬಿಎಸ್ ವೈ ಅವಕಾಶ - ಸಾ.ರಾ.ಮಹೇಶ್