Select Your Language

Notifications

webdunia
webdunia
webdunia
webdunia

ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಕ್ಕೆ ಕೆಪಿಸಿಸಿ ನಾಯಕರು ಹೇಳಿದ್ದೇನು?

ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಕ್ಕೆ ಕೆಪಿಸಿಸಿ ನಾಯಕರು ಹೇಳಿದ್ದೇನು?
ಬೆಂಗಳೂರು , ಸೋಮವಾರ, 4 ಮಾರ್ಚ್ 2019 (13:53 IST)
ಬೆಂಗಳೂರು : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ  ಉಮೇಶ್ ಜಾಧವ್ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.

ಕಾಂಗ್ರೆಸ್ ಅತೃಪ್ತ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ಬೇಸರಗೊಂಡು ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು,  ‘ಉಮೇಶ್ ಜಾಧವ್ ಪಕ್ಷಕ್ಕೆ ಮೋಸ ಮಾಡಿದ್ದಾರೆ, ಸ್ವಾರ್ಥಕ್ಕಾಗಿ ಬಿಕಾರಿ ಆಗಿದ್ದಾರೆ’ ಎಂದು ಕಿಡಿಕಾರಿದ್ದಾರೆ.

 

ಹಾಗೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು,’ ಉಮೇಶ್ ಜಾಧವ್ ತಮ್ಮ ರಾಜಕೀಯ ಭವಿಷ್ಯವನ್ನು ಹಾಳು ಮಾಡಿಕೊಂಡಿದ್ದಾರೆ. ಅವರನ್ನು ಅನರ್ಹತೆಗೊಳಿಸಲು  ನಾಯಕರು ದೂರು ನೀಡಿದ್ದಾರೆ. ಈ ಬಗ್ಗೆ ಸ್ಪೀಕರ್ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

           

 


Share this Story:

Follow Webdunia kannada

ಮುಂದಿನ ಸುದ್ದಿ

ಸಂವಾದದ ವೇಳೆ ರಾಹುಲ್ ಗಾಂಧಿ ಕಾಲೆಳೆದ ಪ್ರಧಾನಿ ಮೇಲೆ ಗರಂ ಆದ ಸಿದ್ಧರಾಮಯ್ಯ