Select Your Language

Notifications

webdunia
webdunia
webdunia
webdunia

ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರದ ಬಗ್ಗೆ ಮಾಧುಸ್ವಾಮಿ ಹೇಳಿದ್ದೇನು?

ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರದ ಬಗ್ಗೆ ಮಾಧುಸ್ವಾಮಿ ಹೇಳಿದ್ದೇನು?
ಹಾಸನ , ಸೋಮವಾರ, 20 ಜನವರಿ 2020 (10:57 IST)
ಹಾಸನ : 3.5 ವರ್ಷದ ಬಳಿಕ ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರ ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ಹೇಳಿಕೆಗೆ ಕಾನೂನು ಸಚಿವ ಮಾಧುಸ್ವಾಮಿ ಟಾಂಗ್ ನೀಡಿದ್ದಾರೆ.



ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಯಾವುದೇ ವಿಚಾರ ಬಿಎಸ್ ವೈ ನಮ್ಮ ಬಳಿ ಹೇಳಿಲ್ಲ. ಸಿಎಂ ಬಿಎಸ್ ವೈ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಸಂಪುಟ ವಿಚಾರಣೆಯ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೇಳುವಷ್ಟು ದೊಡ್ಡವ ನಾನಲ್ಲ. ಸಿಎಂ ವಿದೇಶ ಪ್ರವಾಸದ ಬಳಿಕ ನಿರ್ಧಾರ ಆಗಬಹುದು ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಶೃಂಗೇರಿಯಲ್ಲಿ ಚಂಡಿಕಾ ಯಾಗ ನಡೆಸಲಿರುವ ದೇವೇಗೌಡರ ಕುಟುಂಬ