Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದ ಬಗ್ಗೆ ಸಚಿವ ಬಿಸಿ ಪಾಟೀಲ್ ಹೇಳಿದ್ದೇನು?

Webdunia
ಮಂಗಳವಾರ, 8 ಸೆಪ್ಟಂಬರ್ 2020 (15:41 IST)
ಮೈಸೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಸಿನಿಮಾರಂಗ ಮಾತ್ರವಲ್ಲ ಇಡೀ ಸಮಾಜಕ್ಕೆ ಆತಂಕ ಎಂದು ಕೃಷಿ ಖಾತೆ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಡುವವರು ಎಲ್ಲಿದ್ರೂ ಕೆಡ್ತಾರೆ. ಸಿನಿಮಾರಂಗವೇ ಆಗಬೇಕಿಲ್ಲ. ನಾನೂ ಕೂಡ ಇಪ್ಪತ್ತು ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದೆ. ನಮ್ಮ ಕಾಲದಲ್ಲಿ ಡ್ರಗ್ಸ್ ದಂಧೆ ಬಗ್ಗೆ ಕೇಳಿರಲಿಲ್ಲ ಎಂದು ಹೇಳಿದ್ದಾರೆ.

ಹಾಗೇ ರೈತರ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಕೃಷಿ ವಿಜ್ಞಾನಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಿಲ್ಲ. ಫಿಲ್ಡ್ ಗೆ ಹೋಗಿ ರೈತರ ಜೊತೆ ಕೆಲಸ ಮಾಡಬೇಕು  ಎಂದು  ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

BIMS ಹಾಸ್ಟೆಲ್‌ನಲ್ಲಿ ಅತಿಯಾಗಿ ಔಷಧ ಸೇವಿಸಿ ಆತ್ಮಹತ್ಯೆಗೆ ಶರಣಾದ ವೈದ್ಯೆ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಮುಂದಿನ ಸುದ್ದಿ
Show comments