Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಚಿವ ಪ್ರಭು ಚೌಹಾಣ್ ಹೇಳಿದ್ದೇನು?

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಚಿವ ಪ್ರಭು ಚೌಹಾಣ್ ಹೇಳಿದ್ದೇನು?
ಹಾವೇರಿ , ಗುರುವಾರ, 19 ನವೆಂಬರ್ 2020 (11:26 IST)
ಹಾವೇರಿ : ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ದೊಡ್ಡ ಪಕ್ಷ. ಹೀಗಾಗಿ ದೊಡ್ಡ ಲಾಬಿ ಇರುತ್ತೆ ಎಂದು  ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್  ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಢಿದ ಅವರು, ನಾನು ಬಿಜೆಪಿ ಕಾರ್ಯಕರ್ತ, ಶಿಸ್ತಿನ ಸಿಪಾಯಿ. ನಮ್ಮ ವರಿಷ್ಠರು ಹೇಳಿದ್ದನ್ನ ನಾವು ಪಾಲನೆ ಮಾಡಬೇಕು. ನಮ್ಮ ಪಕ್ಷದ ಕಡೆಯಿಂದ ನನಗೆ ಸೂಚನೆ ಬಂದಿಲ್ಲ. ಹೈಕಮಾಂಡ್ , ಸಿಂಎ, ಕೋರ್ ಕಮಿಟಿ ನಿರ್ಧಾರ ಅಂತಿಮ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾಬಾದಲ್ಲಿ ಕೊಳಕು ಟಿಶ್ಯು ವಿಚಾರಕ್ಕೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯ!