Webdunia - Bharat's app for daily news and videos

Install App

ಸಚಿವ ಸ್ಥಾನ ವಂಚಿತ ರೇಣುಕಾಚಾರ್ಯ ಬೆಂಕಿಯಲ್ಲಿ ಮಾಡಿದ್ದೇನು?

Webdunia
ಗುರುವಾರ, 29 ಆಗಸ್ಟ್ 2019 (15:26 IST)
ಸಚಿವ ಸ್ಥಾನದಿಂದ ವಂಚಿತರಾಗಿರೋ ಮಾಜಿ ಸಚಿವ ಹಾಗೂ ಶಾಸಕ ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ.

ಅಗ್ನಿಕುಂಡ ಹಾಯ್ದ ಶಾಸಕ ರೇಣುಕಾಚಾರ್ಯ ಭಕ್ತಿ ಮೆರೆದಿದ್ದಾರೆ.

ಹೊನ್ನಾಳಿಯ ಹಿರೇಕಲ್ಮಠದ ಚನ್ನಪ್ಪ ಸ್ವಾಮಿ ರಥೋತ್ಸವದ ಅಂಗವಾಗಿ ಅಗ್ನಿಕುಂಡವನ್ನ ಶಾಸಕ ರೇಣುಕಾಚಾರ್ಯ ಹಾಯ್ದಿದ್ದಾರೆ.

ಹಿರೇಕಲ್ಮಠದಲ್ಲಿ ನಡೆದ ವೀರಭದ್ರೇಶ್ವರ ಕೆಂಡಾರ್ಚನೆ ವೇಳೆ ಅಗ್ನಿಕುಂಡ ಹಾಯ್ದ ಶಾಸಕ ಗಮನ ಸೆಳೆದಿದ್ದಾರೆ.

ಅಗ್ನಿಕುಂಡ ಹಾಯುವುದರಿಂದ ಇಷ್ಟಾರ್ಥಗಳು ನೆರವೇರುತ್ತವೆ ಎಂಬ ನಂಬಿಕೆ ಜನರಲ್ಲಿದೆ.

ಸಾವಿರಾರು ಭಕ್ತರ ಜೊತೆ ಅಗ್ನಿಕುಂಡವನ್ನು ಶಾಸಕ ಹಾಯ್ದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments