Webdunia - Bharat's app for daily news and videos

Install App

ಎಂಟಿಬಿ, ಹೆಚ್.ವಿಶ್ವನಾಥ್, ಆರ್.ಶಂಕರ್ ಗೆ ಸ್ಥಾನಮಾನ ನೀಡುವ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?

Webdunia
ಶನಿವಾರ, 30 ಮೇ 2020 (09:57 IST)
Normal 0 false false false EN-US X-NONE X-NONE

ಮೈಸೂರು : ಎಂಟಿಬಿ, ಹೆಚ್.ವಿಶ್ವನಾಥ್, ಆರ್.ಶಂಕರ್ ಗೆ ಸ್ಥಾನಮಾನ ನೀಡುವ ವಿಚಾರ ಮೂವರ ಬೆಂಬಲಕ್ಕೆ ನಾವಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

 

ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂವರಿಗೂ ಸ್ಥಾನಮಾನ ನೀಡಲು ಸಿಎಂಗೆ ಒತ್ತಾಯಿಸುತ್ತೇವೆ, ಆಕಾಂಕ್ಷಿಗಳು ಸಿಎಂ ಬಿಎಸ್ ವೈ ಹೈಕಮಾಂಡ್  ಭೇಟಿಯಾಗಲಿ.  ಈ ಸಂದರ್ಭದಲ್ಲಿ ಬಂಡಾಯ, ಪ್ರತ್ಯೇಕ ಸಭೆ ಸರಿಯಾದ್ದದ್ದಲ್ಲ. ಕೆಲವು ಶಾಸಕರು, ಸಂಸದರು, ನನ್ನನ್ನು ಭೇಟಿಯಾಗಿದ್ದಾರೆ. ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಇದನ್ನು ಸಿಎಂ ಗಮನಕ್ಕೆ ತರುವಂತೆ ಅವರು ನನಗೆ ಹೇಳಿದ್ದಾರೆ. ಆದರೆ ಯಾರೂ ಸಿಎಂ, ಸರ್ಕಾರದ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾರೆ.

 

ಉಮೇಶ್ ಕತ್ತಿ ಸಹೋದರರ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಗೆ ಟಿಕೆಟ್ ಸಿಗದಾಗ ರಾಜ್ಯಸಭೆಗೆ ಟಿಕೆಟ್ ಭರವಸೆ ನೀಡಿದ್ದಾರೆ.ಈ ಹಿನ್ನಲೆಯಲ್ಲಿ ಅವರ ಬೆಂಬಲಿಗರು ಸಭೆ ಮಾಡಿದ್ದಾರಷ್ಟೇ. ಪ್ರತಾಪ್ ಗೌಡ ಪಾಟೀಲ್, ಮುನಿರತ್ನ ವಿಚಾರ ಆಮೇಲೆ. ವಿರೋಧ ಪಕ್ಷದವರು ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ. ಇನ್ನು ಸರ್ಕಾರ ರಚನೆ ಮಾಡುವ ಪ್ರಯತ್ನ ಸುಳ್ಳು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments