Webdunia - Bharat's app for daily news and videos

Install App

ಎಂಟಿಬಿ, ಹೆಚ್.ವಿಶ್ವನಾಥ್, ಆರ್.ಶಂಕರ್ ಗೆ ಸ್ಥಾನಮಾನ ನೀಡುವ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?

Webdunia
ಶನಿವಾರ, 30 ಮೇ 2020 (09:57 IST)
Normal 0 false false false EN-US X-NONE X-NONE

ಮೈಸೂರು : ಎಂಟಿಬಿ, ಹೆಚ್.ವಿಶ್ವನಾಥ್, ಆರ್.ಶಂಕರ್ ಗೆ ಸ್ಥಾನಮಾನ ನೀಡುವ ವಿಚಾರ ಮೂವರ ಬೆಂಬಲಕ್ಕೆ ನಾವಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

 

ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂವರಿಗೂ ಸ್ಥಾನಮಾನ ನೀಡಲು ಸಿಎಂಗೆ ಒತ್ತಾಯಿಸುತ್ತೇವೆ, ಆಕಾಂಕ್ಷಿಗಳು ಸಿಎಂ ಬಿಎಸ್ ವೈ ಹೈಕಮಾಂಡ್  ಭೇಟಿಯಾಗಲಿ.  ಈ ಸಂದರ್ಭದಲ್ಲಿ ಬಂಡಾಯ, ಪ್ರತ್ಯೇಕ ಸಭೆ ಸರಿಯಾದ್ದದ್ದಲ್ಲ. ಕೆಲವು ಶಾಸಕರು, ಸಂಸದರು, ನನ್ನನ್ನು ಭೇಟಿಯಾಗಿದ್ದಾರೆ. ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಇದನ್ನು ಸಿಎಂ ಗಮನಕ್ಕೆ ತರುವಂತೆ ಅವರು ನನಗೆ ಹೇಳಿದ್ದಾರೆ. ಆದರೆ ಯಾರೂ ಸಿಎಂ, ಸರ್ಕಾರದ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾರೆ.

 

ಉಮೇಶ್ ಕತ್ತಿ ಸಹೋದರರ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಗೆ ಟಿಕೆಟ್ ಸಿಗದಾಗ ರಾಜ್ಯಸಭೆಗೆ ಟಿಕೆಟ್ ಭರವಸೆ ನೀಡಿದ್ದಾರೆ.ಈ ಹಿನ್ನಲೆಯಲ್ಲಿ ಅವರ ಬೆಂಬಲಿಗರು ಸಭೆ ಮಾಡಿದ್ದಾರಷ್ಟೇ. ಪ್ರತಾಪ್ ಗೌಡ ಪಾಟೀಲ್, ಮುನಿರತ್ನ ವಿಚಾರ ಆಮೇಲೆ. ವಿರೋಧ ಪಕ್ಷದವರು ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ. ಇನ್ನು ಸರ್ಕಾರ ರಚನೆ ಮಾಡುವ ಪ್ರಯತ್ನ ಸುಳ್ಳು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments