Webdunia - Bharat's app for daily news and videos

Install App

ಆರೋಗ್ಯ ಖಾತೆ ಬದಲಾವಣೆ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು?

Webdunia
ಸೋಮವಾರ, 12 ಅಕ್ಟೋಬರ್ 2020 (10:44 IST)
ಬೆಂಗಳೂರು : ಮುನಿರತ್ನಗೆ ಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ  ಮುನಿರತ್ನ ಪರವಾಗಿ ಸಚಿವ ಸುಧಾಕರ್ ಬ್ಯಾಟ್ ಬೀಸಿದ್ದಾರೆ.

ಮುನಿರತ್ನಗೆ ಟಿಕೆಟ್ ಕೊಟ್ರೆ ಮಾತು ಉಳಿಸಿದಂತೆ. ಕಾಂಗ್ರೆಸ್ ತೊರೆದವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ. ಮುನಿರತ್ನಗೂ ಟಿಕೆಟ್ ಸಿಗುವ ಭರವಸೆ ಇದೆ. ಮುನಿರತ್ನ ಟಿಕೆಟ್ ಬಗ್ಗೆ ವರಿಷ್ಠರ ಜತೆ ಚರ್ಚೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾಗೇ ಆರೋಗ್ಯ ಖಾತೆ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಆರೋಗ್ಯ ಖಾತೆ ಅತ್ಯುತ್ತಮವಾಗಿ ನಿರ್ವಹಿಸುವೆ. ಆರೋಗ್ಯ ಇಲಾಖೆಯಲ್ಲಿ ಬದಲಾವಣೆ ತರುವೆ. ಕೊರೊನಾ ನಿಯಂತ್ರಣದಲ್ಲಿ ಕ್ರಾಂತಿಕಾರಕ ಕೆಲಸ ಮಾಡುವೆ. ರಾಜ್ಯದ ಜನರಿಗೆ ಉತ್ತಮ ಆರೋಗ್ಯ ನೀಡಬೇಕು. ಕ್ರಾಂತಿಕಾರಕ ಕೆಲಸಕ್ಕೆ ಸಿಎಂ ಸೂಚಿಸಿದ್ದಾರೆ. ಅವರು ಹೇಳಿದಂತೆ ಮಾಡುವೆ ಎಂದು ಭರವಸೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments