Webdunia - Bharat's app for daily news and videos

Install App

ಪಾದರಾಯನಪುರದಲ್ಲಿ ನಡೆದ ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದೇನು?

Webdunia
ಸೋಮವಾರ, 20 ಏಪ್ರಿಲ್ 2020 (09:43 IST)

ಬೆಂಗಳೂರು : ಪಾದರಾಯನಪುರದಲ್ಲಿ ಪೊಲೀಸ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸ್ಥಳೀಯ ಶಾಸಕ ಜಮೀರ್ ಅಹಮ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.
 


 

ಕೊರೊನಾ ಪೀಡಿತ ಪ್ರದೇಶವಾದ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಗೆ ಕರೆದೊಯ್ಯುವಾಗ ಸ್ಥಳೀಯ ಶಾಸಕ ಜಮೀರ್ ಅಹಮ್ಮದ್ ಬಂದು ಹೇಳಿದ ಬಳಿಕವೇ ಬರುವುದಾಗಿ ತಿಳಿಸಿದ್ದಾರೆ. ಆದರೆ ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿಗಳ ಬಲವಂತ ಮಾಡಿದಾಗ ಅವರ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿದೆ.

 

ಈ ಬಗ್ಗೆ ಟ್ವೀಟರ್ ಇಂಗ್ಲೀಷ್ ನಲ್ಲಿ ಟ್ವೀಟ್  ಮಾಡಿದ  ಶಾಸಕ ಜಮೀರ್ ಅಹಮ್ಮದ್, ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.

 

 ಆದರೆ ಇದೀಗ ಟ್ವೀಟ್ ಮಾಡಿದ ಅವರು , ಈ ಘಟನೆ  ರಾಜಕೀಯ ಪಿತೂರಿ, ಇದು ನನ್ನ ಹೆಸರು ಕೆಡಿಸಲು ನಡೆಸಿರುವ ತಂತ್ರ, ಈ ಬಗ್ಗೆ ನಾನು ಮಾಹಿತಿ ಕಲೆ ಹಾಕುತ್ತಿದ್ದೇನೆ, ಈ ಬಗ್ಗೆ ಸರ್ಕಾರಕ್ಕೆ ನಾನು ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments