Webdunia - Bharat's app for daily news and videos

Install App

ಶೀಘ್ರವಾಗಿ ಬನ್ನಿ ಇಲ್ಲದಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದ ಕೆಸಿವಿ ಗೆ ಶಾಸಕ ನಾಗೇಂದ್ರ ಹೇಳಿದ್ದೇನು?

Webdunia
ಶನಿವಾರ, 19 ಜನವರಿ 2019 (13:12 IST)
ಬೆಂಗಳೂರು : ನಿನ್ನೆ ನಡೆದ ಸಿಎಲ್ ಪಿ ಸಭೆಗೆ ಶಾಸಕ ಬಿ.ನಾಗೇಂದ್ರ ಗೈರು ಹಾಜರಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿ ಶಾಸಕ ಬಿ.ನಾಗೇಂದ್ರ ಮನವಿಯೊಂದನ್ನು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಶಾಸಕ ಬಿ.ನಾಗೇಂದ್ರ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿದಾಗ ‘ಶೀಘ್ರವಾಗಿ ಬನ್ನಿ  ಇಲ್ಲದಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಂದು ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ  ನೀಡಿದ್ದಾರೆ.


‘ಕೋರ್ಟ್ ವಿಚಾರಣೆ ಹಿನ್ನಲೆ ಸಿಎಲ್ ಪಿ ಸಭೆಗೆ ಬರಲು ಆಗಿಲ್ಲ. 2 ದಿನಗಳ ಕಾಲಾವಕಾಶದ ಅಗತ್ಯವಿದೆ. 2 ದಿನಗಳ ಬಳಿಕ ನಾನು ಕಾಂಗ್ರೆಸ್ ಶಾಸಕರನ್ನು ಸೇರಿಕೊಳ್ತೇನೆ’ ಎಂದು ಕೆ.ಸಿ.ವೇಣುಗೋಪಾಲ್ ಗೆ ಶಾಸಕ ಬಿ.ನಾಗೇಂದ್ರ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments