Webdunia - Bharat's app for daily news and videos

Install App

ಶೀಘ್ರವಾಗಿ ಬನ್ನಿ ಇಲ್ಲದಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದ ಕೆಸಿವಿ ಗೆ ಶಾಸಕ ನಾಗೇಂದ್ರ ಹೇಳಿದ್ದೇನು?

Webdunia
ಶನಿವಾರ, 19 ಜನವರಿ 2019 (13:12 IST)
ಬೆಂಗಳೂರು : ನಿನ್ನೆ ನಡೆದ ಸಿಎಲ್ ಪಿ ಸಭೆಗೆ ಶಾಸಕ ಬಿ.ನಾಗೇಂದ್ರ ಗೈರು ಹಾಜರಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿ ಶಾಸಕ ಬಿ.ನಾಗೇಂದ್ರ ಮನವಿಯೊಂದನ್ನು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಶಾಸಕ ಬಿ.ನಾಗೇಂದ್ರ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿದಾಗ ‘ಶೀಘ್ರವಾಗಿ ಬನ್ನಿ  ಇಲ್ಲದಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಂದು ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ  ನೀಡಿದ್ದಾರೆ.


‘ಕೋರ್ಟ್ ವಿಚಾರಣೆ ಹಿನ್ನಲೆ ಸಿಎಲ್ ಪಿ ಸಭೆಗೆ ಬರಲು ಆಗಿಲ್ಲ. 2 ದಿನಗಳ ಕಾಲಾವಕಾಶದ ಅಗತ್ಯವಿದೆ. 2 ದಿನಗಳ ಬಳಿಕ ನಾನು ಕಾಂಗ್ರೆಸ್ ಶಾಸಕರನ್ನು ಸೇರಿಕೊಳ್ತೇನೆ’ ಎಂದು ಕೆ.ಸಿ.ವೇಣುಗೋಪಾಲ್ ಗೆ ಶಾಸಕ ಬಿ.ನಾಗೇಂದ್ರ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments