Webdunia - Bharat's app for daily news and videos

Install App

ಗುಂಡ್ಲುಪೇಟೆಯ ಬಿಜೆಪಿ ಕಛೇರಿಯಲ್ಲಿ ಶಾಸಕ ನಿರಂಜನ್ ಕುಮಾರ್ ಹೇಳಿದ್ದೇನು?

Webdunia
ಸೋಮವಾರ, 12 ನವೆಂಬರ್ 2018 (15:27 IST)
ಕೇಂದ್ರ ಸಚಿವ ಅನಂತ್ ಕುಮಾರ್ ನಮ್ಮನೆಲ್ಲ ಬಿಟ್ಟು ಅಗಲಿದ್ದಾರೆ. ನಮ್ಮ ಪಕ್ಷಕ್ಕೆ ಹಾಗೂ ರಾಜ್ಯ ಮತ್ತು ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಹೀಗಂತ ಶಾಸಕ ನಿರಂಜನ್ ಹೇಳಿದ್ದಾರೆ.

ಗುಂಡ್ಲುಪೇಟೆಯ ಬಿಜೆಪಿ ಕಚೇರಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ  ಯುವಕರನ್ನು ಸಂಘಟನೆ ಮಾಡಿ, ದೇಶಕ್ಕೆ ಮಾದರಿಯಾದಂತಹ ರಾಜಕಾರಣಿಯಾಗಿದ್ದರು. ರಾಜ್ಯದಲ್ಲಿ ಮಂತ್ರಿಯಾಗಿದ್ದಾಗ ಚಾಲೆಂಜಿಂಗ್ ಆಗಿ ಕೆಲಸ ನಿರ್ವಹಿಸಿದ್ದಂತಹ ಧೀಮಂತ ನಾಯಕ ಅನಂತ್ ಕುಮಾರ್ ಅವರಾಗಿದ್ದಾರೆ.

ಅನಂತ್ ಕುಮಾರ್ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನೋವುಂಟುಮಾಡಿದೆ ಎಂದು ಗುಂಡ್ಲುಪೇಟೆಯಲ್ಲಿ ಬಿಜೆಪಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಂತಾಪ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments