Webdunia - Bharat's app for daily news and videos

Install App

ಕೋಲಾರಕ್ಕೆ ಕೈ ತಪ್ಪಿದ ಸಚಿವ ಸ್ಥಾನ ಸಂಸದ ಮುನಿಯಪ್ಪ ಹೇಳಿದ್ದೇನು?

Webdunia
ಶನಿವಾರ, 22 ಡಿಸೆಂಬರ್ 2018 (14:04 IST)
ಕೋಲಾರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದೇವೆ. ಆದರೂ ಸಚಿವ ಸ್ಥಾನ ನೀಡದಿರುವುದು ದುರದೃಷ್ಟಕರ ಎಂದು ಸಂಸದ ಕೆ.ಹೆಚ್.ಮುನಿಯಪ್ಪ ತಮ್ಮ ಅಸಮಧಾನ ಹೊರಹಾಕಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಂಸದ ಕೆ.ಹೆಚ್. ಮುನಿಯಪ್ಪ ಹೇಳಿಕೆ ನೀಡಿದ್ದು, ಕೋಲಾರ ಕಾಂಗ್ರೆಸ್ ರಾಜ್ಯದಲ್ಲೆ ನಂಬರ್ ಒನ್ ಸ್ಥಾನದಲ್ಲಿದೆ. ಆದ್ರೆ ಸಚಿವ ಸ್ಥಾನ ಸಿಕ್ಕದೆ ಇರೋದು ದುರದೃಷ್ಟಕರ ಸಂಗತಿ. ನನ್ನ ಮಗಳು ರೂಪ ಈ ಬಾರಿ ಶಾಸಕಿಯಾಗಿದ್ದಾಳೆ. ಸಚಿವ ಸ್ಥಾನ ಪಡೆಯಲು ಇನ್ನೂ ಟೈಂ ಇದೆ ಎಂದರು.

ಜಿಲ್ಲೆಯ ಅನುಗುಣವಾಗಿ ಒಬ್ಬರಿಗೆ ಕೋಲಾರದಲ್ಲಿ ಸಚಿವ ಸ್ಥಾನ ನೀಡಬಹುದಿತ್ತು. ಕೆಪಿಸಿಸಿ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಮಾಡೋಣ ಎಂದಿದ್ದಾರೆ. ವರಿಷ್ಠರು ಲೋಕಸಭಾ ಚುನಾವಣಾ ದೃಷ್ಟಿಯಿಂದ ಪಕ್ಷವನ್ನು ಮೊದಲು ಉತ್ತಮಗೊಳಿಸಿ ಎಂದಿದ್ದಾರೆ. ಹೀಗಾಗಿ ಯಾರು ಕೂಡ ಅಸಮಾಧಾನ ಮಾಡಿಕೊಳ್ಳಬೇಡಿ ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಅಂತಾ ಕೆ.ಹೆಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments